ಪೂರ್ವ ಕರಾವಳಿ ರೈಲ್ವೆಯಲ್ಲಿನ್ನು ಕಸವೂ ರಸ

ಸರ್ಕಾರಿ ಮಟ್ಟದಲ್ಲಿ ಮೊದಲ ಘಟಕ ಶುರು

Team Udayavani, Jan 23, 2020, 7:45 PM IST

Railway

ನವದೆಹಲಿ: ರೈಲ್ವೆಯಲ್ಲಿ ತ್ಯಾಜ್ಯ ವಿಲೇವಾರಿಯೇ ಸವಾಲಿನ ಕೆಲಸ. ಅದಕ್ಕಾಗಿ ಪೂರ್ವ ಕರಾವಳಿ ರೈಲ್ವೆ ದೇಶದಲ್ಲಿಯೇ ಮೊದಲ ಬಾರಿಗೆ ತ್ಯಾಜ್ಯದಿಂದ ಇಂಧನ ಪಡೆಯುವ ಘಟಕವನ್ನು ಶುರು ಮಾಡಿದೆ.

24 ಗಂಟೆಗಳಲ್ಲಿ ಇ- ತ್ಯಾಜ್ಯ ಮತ್ತು ಪ್ಲಾಸ್ಟಿಕ್‌ನಿಂದ ಡೀಸೆಲ್‌ ಮಾದರಿಯ ತೈಲ ತೆಗೆಯಲಾಗುತ್ತಿದೆ. ಪೇಟೆಂಟ್‌ ಪಡೆಯಲಾಗಿರುವ “ಪಾಲಿಕ್ರಾಕ್‌’ ಎಂಬ ತಂತ್ರಜ್ಞಾನದಿಂದ ಅದನ್ನು ನಡೆಸಲಾಗುತ್ತಿದೆ. ಭಾರತೀಯ ರೈಲ್ವೆಯಲ್ಲಿ ಇಂಥ ಯೋಜನೆ ಜಾರಿ ಮೊದಲನೆಯದ್ದು ಮತ್ತು ದೇಶದಲ್ಲಿ ಇದು 4ನೇ ಸ್ಥಾವರವಾಗಿದೆ.

ಪೂರ್ವ ಕರಾವಳಿ ರೈಲ್ವೆಯ ವಕ್ತಾರ ಜೆ.ಪಿ.ಮಿಶ್ರಾ ಮಾತನಾಡಿ, ವಿಶ್ವದಲ್ಲಿಯೇ ಮೊದಲ ಬಾರಿಗೆ ವೈವಿಧ್ಯಮಯ ವೇಗವರ್ಧಕ ಪ್ರಕ್ರಿಯೆ ಮೂಲಕ ಹಲವು ವಸ್ತುಗಳನ್ನು ದ್ರವೀಕೃತ ಇಂಧನ, ಅನಿಲ, ಇಂಗಾಲ ಮತ್ತು ನೀರಾಗಿ ಪರಿವರ್ತಿಸುತ್ತದೆ. ಅದಕ್ಕೆ ಪೇಟೆಂಟ್‌ ಪಡೆಯಲಾಗಿದೆ ಎಂದಿದ್ದಾರೆ. ಅದಕ್ಕಾಗಿ ತ್ಯಾಜ್ಯಗಳನ್ನು ವಿಂಗಡಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಇದರಿಂದಾಗಿ ಧೂಳಿನ ವಾತಾವರಣ ಉಂಟಾಗುವುದಿಲ್ಲ ಮತ್ತು ಪರಿಸರಕ್ಕೆ ಹಾನಿಯಾಗುವ ಅಂಶಗಳು ಹೊರ ಸೂಸುವುದಿಲ್ಲ. ಒಟ್ಟು 2 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಈ ಘಟಕ 450 ಡಿಗ್ರಿ ವಾತಾವರಣದಲ್ಲಿ ಕೆಲಸ ಮಾಡುತ್ತದೆ ಎಂದಿದ್ದಾರೆ. ಭುವನೇಶ್ವರ ರೈಲು ನಿಲ್ದಾಣ, ಮಂಚೇಶ್ವರ ದುರಸ್ತಿ ಕಾರ್ಯಾಗಾರ, ಕೋಚಿಂಗ್‌ ಡಿಪೋಗಳಿಂದ ಸಂಗ್ರಹಿಸಿದ ವಿವಿಧ ಮಾದರಿಯ ತ್ಯಾಜ್ಯಗಳನ್ನು ಅದಕ್ಕೆ ಬಳಸಲಾಗುತ್ತದೆ ಎಂದಿದ್ದಾರೆ.

ವಾರ್ಷಿಕ 17 ಲಕ್ಷ ಆದಾಯ:
ತ್ಯಾಜ್ಯದಿಂದ ಉತ್ಪಾದಿಸುವ ಉತ್ಪನ್ನಗಳಿಂದ ವಾರ್ಷಿಕವಾಗಿ 17.5 ಲಕ್ಷ ರೂ. ಆದಾಯ ಬರುವ ನಿರೀಕ್ಷೆ ಇದೆ. 2011ರಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಇನ್ಫೋಸಿಸ್‌ನಲ್ಲಿ ಪ್ರತಿ ದಿನ 50 ಕೆಜಿ ತ್ಯಾಜ್ಯದಿಂದ ಇಂಧನ ಪಡೆಯುವ ಸ್ಥಾವರ ಸ್ಥಾಪಿಸಲಾಯಿತು. ಎರಡನೇಯದ್ದನ್ನು ನವದೆಹಲಿಯ ಮೋತಿ ಭಾಗ್‌, ಮೂರನೆಯದ್ದನ್ನು 2019ರಲ್ಲಿ ಹಿಂಡಾಲ್ಕೋದಲ್ಲಿ ಶುರು ಮಾಡಲಾಗಿತ್ತು.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.