ರಸ್ತೆಯಲ್ಲಿ ಕಸ ಬಿಸಾಕಿದವರ ಮನೆಗೆ ಕಸವೇ “ಗಿಫ್ಟ್’!
Team Udayavani, Nov 9, 2020, 1:02 AM IST
ಸಾಂದರ್ಭಿಕ ಚಿತ್ರ
ಹೈದರಾಬಾದ್: ರಸ್ತೆ ಬದಿಗಳಲ್ಲಿ ಮನಬಂದಂತೆ ತ್ಯಾಜ್ಯ ಬಿಸಾಕುವ ಮಂದಿಗೆ ಇಲ್ಲಿನ ಕಾಕಿನಾಡ ನಗರದ ಮುನ್ಸಿಪಲ್ ಕಮಿಷನರ್ ವಿನೂತನ “ಗಿಫ್ಟ್’ ನೀಡಿದ್ದಾರೆ!
ಹಾದಿಯ ಅಕ್ಕಪಕ್ಕ ಕಸ ಸುರಿದು ಕಣ್ಮರೆ ಯಾಗುವವರನ್ನು ಸಿಸಿ ಕೆಮರಾಗಳಲ್ಲಿ ಪತ್ತೆಹಚ್ಚಿ, ಅದೇ ಕಸವನ್ನು ಕೈಚೀಲಗಳಲ್ಲಿ ತುಂಬಿ, ಅವರ ಮನೆಗೆ ನೀಡುವ ಅಭಿಯಾನವನ್ನು ಮುನ್ಸಿಪಲ್ ಕಮಿಷನರ್ ಸ್ವಪ್ನಿಲ್ ದಿನಕರ್ ಪುಂಡ್ಕರ್ ಆರಂಭಿಸಿದ್ದಾರೆ. ಎಲ್ಲೆಂದರಲ್ಲಿ ಅಸಭ್ಯವಾಗಿ ಸುರಿದ ಕಸಗಳನ್ನು ಪೌರ ಕಾರ್ಮಿಕರು ಕೈಚೀಲಗಳಲ್ಲಿ ಸಂಗ್ರಹಿಸಿ, ಕಸ ಎಸೆದವರ ಮನೆ ಬಾಗಿಲ ಮುಂದೆ ಸುರಿಯುತ್ತಿರುವ ದೃಶ್ಯದ ವೀಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೈದರಾ ಬಾದ್ನ ಬಹುತೇಕ ರಸ್ತೆಗಳು ಜಲಾವೃತ ಗೊಂಡಿದ್ದವು. ಚರಂಡಿಯಲ್ಲಿ ತುಂಬಿದ್ದ ಕಸಗಳೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ