ಹುತಾತ್ಮನ ಪತ್ನಿ ಐಎಎಫ್ಗೆ

ಮಿರಾಜ್‌ 2000 ಅವಘಡದಲ್ಲಿ ಹುತಾತ್ಮರಾಗಿದ್ದ ಸಮೀರ್‌

Team Udayavani, Jul 17, 2019, 5:24 AM IST

n-35

ಹೊಸದಿಲ್ಲಿ: ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಇದೇ ವರ್ಷ
ಫೆ. 1ರಂದು ಮಿರಾಜ್‌ 2000 ವಿಮಾನದ ಹಾರಾಟದ ವೇಳೆ ಉಂಟಾದ ಅವಘಡದಲ್ಲಿ ಹುತಾತ್ಮರಾಗಿದ್ದ ಐಎಎಫ್ ಯೋಧ ಸಮೀರ್‌ ಅಬ್ರೋಲ್‌ ಅವರ ಪತ್ನಿ ಗರೀಮಾ ಅಬ್ರೋಲ್‌ ವಾಯುಪಡೆಗೆ ಸೇರ್ಪಡೆಗೊಂಡಿದ್ದಾರೆ.

ನಿವೃತ್ತ ಏರ್‌ ಮಾರ್ಷಲ್‌ ಅನಿಲ್‌ ಚೋಪ್ರಾ ಅವರು ಟ್ವಿಟರ್‌ನಲ್ಲಿ ಈ ವಿಷಯ ತಿಳಿಸಿದ್ದು, “ಯೋಧರ ಪತ್ನಿಯರು ಮಾತ್ರ ಇಂಥ ಆತ್ಮಸ್ಥೈರ್ಯ ತೋರ ಬಲ್ಲರು’ ಎಂದು ಕೊಂಡಾಡಿದ್ದಾರೆ. “ಸದ್ಯಕ್ಕೆ ತೆಲಂಗಾಣದ ದುಂಡಿಗಲ್‌ನಲ್ಲಿರುವ ವಾಯು ಪಡೆ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಪೂರ್ಣಗೊಳಿಸಿರುವ ಗರೀಮಾ, 2020ರ ಜನವರಿಯಿಂದ ಅವರು ತಮ್ಮ ಸೇವೆ ಆರಂಭಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

ಫೆ. 1ರಂದು, ತಾಂತ್ರಿಕವಾಗಿ ಉನ್ನತೀಕರಿ ಸಲ್ಪಟ್ಟಿದ್ದ ಮಿರಾಜ್‌ 2000 ಯುದ್ಧ ವಿಮಾನದ ಪರೀಕ್ಷೆಯ ವೇಳೆ, ತಾಂತ್ರಿಕ ದೋಷದಿಂದಾಗಿ ವಿಮಾನ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಸಮೀರ್‌ ಹಾಗೂ ಮತ್ತೂಬ್ಬ ಪೈಲಟ್‌ ಇದ್ದರು. ತುರ್ತು ನಿರ್ಗಮನದ ಮೂಲಕ ಅವರಿಬ್ಬರೂ ಹೊರಬಂದಿದ್ದರಾದರೂ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಬೇಕಿದ್ದ ಪ್ಯಾರಾಚೂಟ್‌ಗಳು ಸ್ಫೋಟಗೊಂಡ ವಿಮಾನದ ಮೇಲೆಯೇ ಬಂದಿಳಿದಿದ್ದರಿಂದ ಇಬ್ಬರೂ ಅಲ್ಲೇ ಸಜೀವ ದಹನವಾಗಿದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.