ಡಿಸೆಂಬರ್‌ನಿಂದ ಶಾಲೆಗಳಲ್ಲಿ ಜಂಕ್‌ ಫ‌ುಡ್‌ಗೆ ಗೇಟ್‌ಪಾಸ್‌?

ಆಹಾರ ಸುರಕ್ಷೆ ಮತ್ತು ಗುಣಮಟ್ಟ ಆಯೋಗದಿಂದ ಕರಡು ಅಧಿಸೂಚನೆ ಪ್ರಕಟ

Team Udayavani, Nov 5, 2019, 10:57 PM IST

junk-food

ನವದೆಹಲಿ: ಡಿಸೆಂಬರ್‌ನಿಂದ ಶಾಲೆಗಳ ಆವರಣದಲ್ಲಿನ ಕ್ಯಾಂಟೀನ್‌, ಕೆಫೆಟೇರಿಯಾ, ಅಂಗಡಿಗಳಲ್ಲಿ ಕಾಬೊìನೇಟೆಡ್‌ ತಂಪು ಪಾನೀಯಗಳು, ಚಿಪ್ಸ್‌, ಸಂಸ್ಕರಿತ ಹಣ್ಣಿನ ರಸದ ಪೊಟ್ಟಣ, ಪಿಜ್ಜಾ, ಸಮೋಸಾ ಹಾಗೂ ಇನ್ನಿತರ ಜಂಕ್‌ ಫ‌ುಡ್‌ಗಳ ಮಾರಾಟಕ್ಕೆ ಸದ್ಯದಲ್ಲೇ ಅಂಕುಶ ಬೀಳಲಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಆಯೋಗವು ಈ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಡಿ.3ರವರೆಗೆ ಸಾರ್ವಜನಿಕರು ಈ ಬಗ್ಗೆ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಈ ಬಳಿಕವಷ್ಟೇ ಆಯೋಗವು ಅಂತಿಮ ಅಧಿಸೂಚನೆ ಹೊರಡಿಸಲಿದೆ. ಶಾಲಾ ಮಕ್ಕಳಲ್ಲಿ ಜಂಕ್‌ ಫ‌ುಡ್‌ನ‌ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ಮೂಡಿಸಲು ಆಯೋಗ ಇತ್ತೀಚೆಗೆ ಆರಂಭಿಸಿರುವ “ಈಟ್‌ ರೈಟ್‌’ (ಉತ್ತಮವಾದದ್ದನ್ನು ತಿನ್ನಿ) ಅಭಿಯಾನದಡಿ, ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಜಂಕ್‌ ಫ‌ುಡ್‌ ಮಾರಾಟ ಮಾತ್ರವಲ್ಲದೆ, ಶಾಲೆಗಳಿಂದ 50 ಮೀಟರ್‌ ದೂರದವರೆಗೆ ಜಂಕ್‌ ಫ‌ುಡ್‌ಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು, ಬ್ಯಾನರ್‌ಗಳನ್ನು, ಪೋಸ್ಟರ್‌ಗಳನ್ನು ಹಾಕುವಂತಿಲ್ಲ. ಅಲ್ಲದೆ, ಶಾಲಾ ಮಕ್ಕಳು ಭಾಗಿಯಾಗುವ ಕ್ರೀಡಾಕೂಟಗಳು, ಅಂತರಶಾಲಾ ಸಮ್ಮೇಳನಗಳಂಥ ಕಾರ್ಯಕ್ರಮಗಳಲ್ಲಿಯೂ ಯಾವುದೇ ಜಂಕ್‌ ಫ‌ುಡ್‌ ಜಾಹೀರಾತುಗಳ ಬ್ಯಾನರ್‌, ಪೋಸ್ಟರ್‌ಗಳನ್ನು ಪ್ರಕಟಿಸುವಂತಿಲ್ಲ. ಅಷ್ಟೇ ಅಲ್ಲ, ಖಾಸಗಿ ಸಂಸ್ಥೆಗಳು, ಜಾಹೀರಾತುದಾರರು ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳಿಗೆ ಕೆಲವು ತಿನಿಸುಗಳ ಉಚಿತ ಸ್ಯಾಂಪಲ್‌ಗ‌ಳನ್ನು ನೀಡುವುದನ್ನೂ ನಿಷೇಧಿಸಲಾಗಿದೆ. ವಸತಿ ಶಾಲೆಗಳಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಈ ಕರಡು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಏನಿದೆ ಆದೇಶದಲ್ಲಿ?
ಜಂಕ್‌ ಫ‌ುಡ್‌ಗಳ ನಿಷೇಧ ಸಂಬಂಧ ಹೊರಡಿಸಲಾಗಿರುವ ಕರಡು ಅಧಿಸೂಚನೆಯಲ್ಲಿ 10 ಅಂಶಗಳನ್ನು ಪ್ರಕಟಿಸಲಾಗಿದೆ. ಮಧ್ಯಾಹ್ನದ ಬಿಸಿ ಊಟ ಸಿದ್ಧಪಡಿಸುವಾಗ ಶುಚಿತ್ವ ಕಾಪಾಡಿಕೊಳ್ಳಬೇಕು, ಶಾಲೆಗಳ ಕ್ಯಾಂಟೀನ್‌ಗಳಲ್ಲಿ, ಮೆಸ್‌, ಹಾಸ್ಟೆಲ್‌ಗ‌ಳು ಅಥವಾ ಶಾಲೆಯಿಂದ 50 ಮೀ. ಅಂತರದಲ್ಲಿ ಹೆಚ್ಚು ಕೊಬ್ಬಿನ ಅಂಶ ಇರುವ ತಿನಿಸುಗಳ ಮಾರಾಟ ಮಾಡುವಂತಿಲ್ಲ. ಶಾಲೆಗಳಲ್ಲಿ ಸುರಕ್ಷಿತ ಆಹಾರ ಪದ್ಧತಿಗೆ ಉತ್ತೇಜನ ಮತ್ತು ತಿಳಿವಳಿಕೆ, ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆ ಹೇಳಿರುವ ರೀತಿಯಲ್ಲಿ ಆಹಾರ ವಸ್ತುಗಳ ಬಳಕೆಗೆ ಉತ್ತೇಜನ, ಶಾಲೆಗಳಲ್ಲಿ ಕಡಿಮೆ ಪೌಷ್ಟಿಕಾಂಶ ಇರುವ ಆಹಾರ ನೀಡದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.