ಜಿಡಿಪಿ ಶೇ.6.77-7.5ಕ್ಕೆ ತಲುಪುವುದು ಅನುಮಾನ


Team Udayavani, Aug 12, 2017, 7:20 AM IST

Arvind-Subramanian.jpg

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿತ್ತೀಯ ದೃಷ್ಟಿಕೋನದಲ್ಲಿ ಅನಿಶ್ಚಿತತೆ, ರೂಪಾಯಿ ಮೌಲ್ಯದಲ್ಲಿ ಸುಧಾರಣೆ ಯಾಗದೇ ಇರುವುದು, ಕೃಷಿ ಸಾಲ ಮನ್ನಾ ಮತ್ತು ಜಿಎಸ್‌ಟಿ ಅಳವಡಿಕೆಯಲ್ಲಿನ ಸವಾಲುಗಳಿಂದಾಗಿ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಶೇ.6.75ರಿಂದ ಶೇ.7.5 ರಷ್ಟಕ್ಕೆ ತಲುಪುವುದು ಅನುಮಾನವಾಗಿದೆ ಎಂದು ಆರ್ಥಿಕ ಸಮೀಕ್ಷೆ ಎಚ್ಚರಿಸಿದೆ. 

ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್‌ ಅವರು ತಯಾರಿಸಿದ ಈ ವರದಿಯನ್ನು ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಲಾಗಿದೆ. ವರದಿ ಯಲ್ಲಿ ಹಣದುಬ್ಬರ ಇಳಿತ, ಕೃಷಿ ಆದಾಯದಲ್ಲಿ ಕುಂಠಿತ, ಕೃಷಿ ಸಾಲ ಮನ್ನಾ, ವಿದ್ಯುತ್‌ ಮತ್ತು ಟೆಲಿಕಾಂ ಕ್ಷೇತದಲ್ಲಿ ಲಾಭದ ಕೊರತೆ, ಜಿಎಸ್‌ಟಿ ಜಾರಿಯಲ್ಲಿನ ಸಮಸ್ಯೆಗಳು ಆರ್ಥಿಕಾಭಿ ವೃದ್ಧಿಗೆ ತೀವ್ರ ಸವಾಲುಗಳಾಗಿವೆ ಎಂದು ಹೇಳಿದೆ. ಅಲ್ಲದೇ ಕೃಷಿ ಸಾಲ ಮನ್ನಾ ಜಿಡಿಪಿಯ ಶೇ.0.7ರಷ್ಟನ್ನು ಬಯಸಲಿದೆ. ಒಟ್ಟು ಕೃಷಿ ಸಾಲ ಮನ್ನಾ 2.7 ಲಕ್ಷ ಕೋಟಿಗೆ ತಲುಪಲಿದೆ ಎಂದಿದೆ.

ರಿಸರ್ವ್‌ ಬ್ಯಾಂಕ್‌ ನಿರೀಕ್ಷೆ ಮಾಡಿದ್ದ ಕ್ಕಿಂತಲೂ ಕಡಿಮೆ ದರದಲ್ಲಿ ಹಣದುಬ್ಬರ (ಶೇ.4ರಷ್ಟಕ್ಕೂ ಕೆಳಗೆ) ಇರಲಿದೆ ಎಂದು ಹೇಳಿದೆ. ಇದರೊಂದಿಗೆ ವಿತ್ತೀಯ ಕೊರತೆ ಪ್ರಮಾಣ 2017-18ನೇ ಸಾಲಿನಲ್ಲಿ ಜಿಡಿಪಿಯ ಶೇ.3.2ರಷ್ಟು ಇರಲಿದೆ ಎಂದು ಹೇಳಲಾಗಿದೆ. ಅಪನಗದೀಕರಣದ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪವಾಗಿದ್ದು, ಇದರಿಂದ ತೆರಿಗೆ ವ್ಯಾಪ್ತಿ ವಿಶಾಲವಾಗಲು ಕಾರಣವಾಗಿದೆ. ಅಪನಗದೀಕರಣ ಬಳಿಕ ಜಿಡಿಪಿ ದರ ಅತ್ಯಲ್ಪವಾಗಿ ವೇಗ ಪಡೆದಿದೆ. ತೆರಿಗೆ ವಲಯಕ್ಕೆ ಹೊಸದಾಗಿ 4.4 ಲಕ್ಷ ಮಂದಿ ಸೇರಿಕೊಂಡಿದ್ದು, ದೀರ್ಘಾವಧಿಯಲ್ಲಿ ಲಾಭ ತರಬಹುದು ಎಂದಿದೆ.

ಕೈಗಾರಿಕಾ ಉತ್ಪಾದನೆ ಭಾರೀ ಕುಸಿತ: ಮೇ ತಿಂಗಳಲ್ಲಿ ಶೇ.2.8ರಷ್ಟು ಹೆಚ್ಚಳ ವಾಗಿದ್ದ ಕೈಗಾರಿಕಾ ಉತ್ಪಾದನೆ ಜೂನ್‌ ತಿಂಗಳಲ್ಲಿ ನಿರೀಕ್ಷೆಯನ್ನು ಹುಸಿಯಾಗಿಸಿ, ಶೇ.0.1ರಷ್ಟು ಕುಸಿತ ದಾಖಲಿಸಿದೆ. ಜಿಎಸ್‌ಟಿ ಜಾರಿಗೆ ಮುನ್ನ ವ್ಯಾಪಾರಿಗಳು ತಮ್ಮಲ್ಲಿದ್ದ ದಾಸ್ತಾನುಗಳನ್ನು ಕಡಿಮೆ ಮಾಡಲು ಮುಂದಾಗಿದ್ದೂ ಇದಕ್ಕೊಂದು ಕಾರಣ ಎನ್ನಲಾಗಿದೆ.

ತಿಂಗಳಲ್ಲೇ ಅತಿ ಕೆಳಮಟ್ಟಕ್ಕಿಳಿದ ಸೆನ್ಸೆಕ್ಸ್‌
ಮುಂಬೈ:
ದೇಶದ ಜಿಡಿಪಿ ಶೇ.7.5 ತಲುಪುವುದು ಕಷ್ಟ ಎಂದು ಆರ್ಥಿಕ ಸಮೀಕ್ಷೆಯ ವರದಿ ಬಂದಿದ್ದೇ ತಡ, ಮುಂಬೈ ಷೇರುಪೇಟೆ ಮತ್ತು ನಿಫ್ಟಿ ಪಾತಾಳಕ್ಕೆ ಕುಸಿದಿದೆ. ರಿಸ್ಕ್ ತಡೆ ಯಲು ಅಸಾಧ್ಯ ಎಂದು ಭಾವಿಸಿದ ಹೂಡಿಕೆ ದಾರರು ಷೇರುಗಳ ಮಾರಾ ಟದಲ್ಲಿ ತೊಡಗಿದ ಪರಿಣಾಮ ಸೆನ್ಸೆಕ್ಸ್‌ 317 ಅಂಕ ಕುಸಿದು, 31,213ರಲ್ಲಿ ವಹಿ ವಾಟು ಅಂತ್ಯಗೊಳಿಸಿತು. ಇನ್ನು ನಿಫ್ಟಿ ಕೂಡ ಬರೋಬ್ಬರಿ 109 ಅಂಕ ಕುಸಿತ ದಾಖಲಿಸಿ, 9,710ಗೆ ಕೊನೆ ಗೊಂ ಡಿತು. ಇದು 1 ತಿಂಗಳಲ್ಲೇ ಆದ ಅತ್ಯಧಿಕ ಕುಸಿತವಾಗಿದೆ. ಷೇರು ಮಾರುಕಟ್ಟೆಯ ಕುಸಿತದಿಂದಾಗಿ ಹೂಡಿಕೆ ದಾರರು ಸುಮಾರು 95 ಸಾವಿರ ಕೋಟಿಯಷ್ಟು ನಷ್ಟ ಅನುಭವಿಸಬೇಕಾಯಿತು.
 

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.