ಅಲ್ವಾರ್ ಗುಂಪು ಥಳಿತ ಕೇಸ್; ಮೃತ ಪೆಹ್ಲೂ ಖಾನ್ ಮತ್ತು ಮಕ್ಕಳ ವಿರುದ್ಧ ಚಾರ್ಜ್ ಶೀಟ್
Team Udayavani, Jun 29, 2019, 3:01 PM IST
ರಾಜಸ್ಥಾನ: 2017ರಲ್ಲಿ ರಾಜಸ್ಥಾನದ ಅಲ್ವಾರ್ ನಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಗೋರಕ್ಷಕರ ಗುಂಪು ಥಳಿತದಲ್ಲಿ ಸಾವನ್ನಪ್ಪಿದ್ದ ಪೆಹ್ಲೂ ಖಾನ್ ಹಾಗೂ ಆತನ ಇಬ್ಬರು ಮಕ್ಕಳ ವಿರುದ್ಧ ರಾಜಸ್ಥಾನ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದಾರೆ.
ಖಾನ್ ಪುತ್ರರಾದ ಇರ್ಷಾದ್(25ವರ್ಷ) ಮತ್ತು ಅರಿಫ್ (22ವರ್ಷ) ವಿರುದ್ಧ ಸೆಕ್ಷನ್ಸ್ 5,8 ಹಾಗೂ 9ರ ಅನ್ವಯ ಚಾರ್ಜ್ ಶೀಟ್ ದಾಖಲಿಸಿದ್ದರು, ಮೃತ ಪೆಹ್ಲೂ ಖಾನ್ ವಿರುದ್ಧ ರಾಜಸ್ಥಾನ್ ಗೋ ಹತ್ಯೆ ನಿಷೇಧ ಮತ್ತು ಸಾಗಾಟ ನಿಷೇಧ ಕಾಯ್ದೆ 1995ರ ಸೆಕ್ಷನ್ 9ರ ಪ್ರಕಾರ ದೋಷಾರೋಪ ಹೊರಿಸಲಾಗಿದೆ.
ಪೆಹ್ಲೂ ಖಾನ್ ವಿರುದ್ಧ ಕಳೆದ ವರ್ಷದ ಡಿಸೆಂಬರ್ 13ರಂದು ಚಾರ್ಜ್ ಶೀಟ್ ಸಿದ್ದಪಡಿಸಲಾಗಿತ್ತು. ಬಳಿಕ ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರ ಅಧಿಕಾರಕ್ಕೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು