“ವಾಪಸ್‌ ಮಾಡಲ್ಲವಾದರೆ’ ಮಾತ್ರ ಪ್ರಶಸ್ತಿ ಪಡೆಯಿರಿ!

 "ಪ್ರಶಸ್ತಿ ವಾಪ್ಸಿ' ಪ್ರತಿಭಟನೆಗೆ ಕಡಿವಾಣ ಹಾಕಲು ಈ ಕ್ರಮ

Team Udayavani, Jul 26, 2023, 5:30 AM IST

“ವಾಪಸ್‌ ಮಾಡಲ್ಲವಾದರೆ’ ಮಾತ್ರ ಪ್ರಶಸ್ತಿ ಪಡೆಯಿರಿ!

ಹೊಸದಿಲ್ಲಿ: ಇನ್ನು ಮುಂದೆ ಸರಕಾರದಿಂದ ಯಾವುದೇ ಪ್ರಶಸ್ತಿಯನ್ನು ಪಡೆಯುವವರು “ಯಾವ ಕಾರಣಕ್ಕೂ ಪ್ರಶಸ್ತಿ ವಾಪಸ್‌ ಮಾಡುವುದಿಲ್ಲ’ ಎಂದು ಬರೆದಿರುವ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ಅನಂತರವೇ ಪ್ರಶಸ್ತಿಯನ್ನು ಪಡೆದು ಕೊಳ್ಳಬೇಕು! ಇದು ಸಾರಿಗೆ, ಪ್ರವಾಸೋದ್ಯಮ ಮ ತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸದೀ ಯ ಸ್ಥಾಯೀ ಸಮಿತಿ ನೀಡಿರುವ ಸಲ ಹೆ. ಮಂಗಳವಾರ ಸಂಸತ್‌ನ ಎರಡೂ ಸದನಗಳಿಗೆ ಸಲ್ಲಿಸಲಾದ ವರದಿಯಲ್ಲಿ ಸಮಿತಿ ಈ ರೀತಿ ಶಿಫಾರಸು ಮಾಡಿದೆ.

ಇತ್ತೀಚಿನ ಕೆಲವು ವರ್ಷಗಳಿಂದೀಚೆಗೆ “ಪ್ರಶಸ್ತಿ ವಾಪ್ಸಿ’ ಅಭಿಯಾನಗಳು ಹೆಚ್ಚಾಗುತ್ತಿರುವ ಕುರಿತು ಸಮಿತಿಯು ಕಳವಳ ವ್ಯಕ್ತಪಡಿಸಿದೆ. ಜತೆಗೆ ರಾಜಕೀಯ ಕಾರಣಗಳಿಗಾಗಿ ಪ್ರಶಸ್ತಿಗಳನ್ನು ಮರಳಿಸುವಂಥ ಟ್ರೆಂಡ್‌ ಅನ್ನು ತಗ್ಗಿಸುವ ನಿಟ್ಟಿನಲ್ಲಿ ಕೆಲವು ಸಲಹೆಗಳನ್ನು ಸಮಿತಿ ನೀಡಿದೆ. ಅದರಂತೆ “ಇನ್ನು ಮುಂದೆ ಸರಕಾರದ ಪ್ರಶಸ್ತಿಯನ್ನು ಯಾರಿಗಾದರೂ ನೀಡುವುದಿದ್ದರೆ ಮೊದಲು ಅವರಿಂದ “ಭವಿಷ್ಯದಲ್ಲಿ ಪ್ರಶಸ್ತಿ ವಾಪಸ್‌ ಮಾಡುವುದಿಲ್ಲ’ ಎಂಬ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಬೇಕು. ಒಂದು ವೇಳೆ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ಬಳಿಕವೂ ಪ್ರಶಸ್ತಿಯನ್ನು ಅವರು ಮರಳಿಸಿದ್ದೇ ಆದಲ್ಲಿ ಅಂಥವರನ್ನು ಮುಂದೆ ಯಾವತ್ತೂ ಪ್ರಶಸ್ತಿಗಳಿಗೆ ಪರಿಗಣಿಸಬಾರದು. ಸಾಹಿತ್ಯ ಅಕಾಡೆಮಿ ಸಹಿತ ಕೆಲವು ರಾಜಕೀಯೇತರ ಸಂಸ್ಥೆಗಳಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ’ ಎಂದು ವೈಎಸ್ಸಾರ್‌ ಕಾಂಗ್ರೆಸ್‌ ಪ ಕ್ಷದ ವಿಜಯ್‌ ಸಾಯಿ ರೆಡ್ಡಿ ನೇತೃತ್ವದ ಸಮಿತಿ ಹೇಳಿದೆ.

2015ರಲ್ಲಿ ಕರ್ನಾಟಕದ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯನ್ನು ಖಂಡಿಸಿ ಉದಯ ಪ್ರಕಾಶ್‌, ನಯನತಾರಾ ಸೆಹಗಲ್‌, ಅಶೋಕ್‌ ವಾಜಪೇಯಿ ಸಹಿತ 33 ಖ್ಯಾತನಾಮರು ತಮ್ಮ ಪ್ರಶಸ್ತಿಗಳನ್ನು ವಾಪಸ್‌ ಮಾಡಿದ್ದರು. ಅಲ್ಲಿಂದ ಅನಂತರ, “ಅವಾರ್ಡ್‌ ವಾಪ್ಸಿ’ ಎನ್ನುವುದು ಪ್ರತಿಭಟನೆಯ ಅಸ್ತ್ರವಾಗಿ ಬದಲಾಯಿತು. ಬೇರೆ ಬೇರೆ ಘಟನೆಗಳು ನಡೆದಾಗ ಪ್ರತಿಭಟನಾರ್ಥವಾಗಿ ಪ್ರಶಸ್ತಿ ವಾಪಸ್‌ ಮಾಡುವಂಥದ್ದು ಮರುಕಳಿಸುತ್ತಿದ್ದವು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.