ಕೈಯಲ್ಲಿದ್ದ ಫೋನ್ ಜೀವ ಉಳಿಸಿತು! ಕಟ್ಟಡದ ಅವಶೇಷಗಳಡಿ 15 ಗಂಟೆ
Team Udayavani, Jul 26, 2017, 4:21 PM IST
ಮುಂಬಯಿ:ಇಲ್ಲಿನ ಘಾಟ್ಕೋಪರ್ನಲ್ಲಿ ಮಂಗಳವಾರ ಕುಸಿದ 4 ಅಂತಸ್ತಿನ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು 15 ಗಂಟೆಗಳ ಬಳಿಕ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡದಲ್ಲಿದ್ದ ನಿವಾಸದಲ್ಲಿ ರಾಜೇಶ್ ಧೋಶಿ ಎಂಬ 57 ವರ್ಷದ ವ್ಯಕ್ತಿ ಒಬ್ಬರೇ ಇದ್ದರು, ಪತ್ನಿ ಮತ್ತು ಪುತ್ರ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಕಟ್ಟಡ ಕುಸಿದು ಗೊಡೆಯ ತುಂಡಿನಡಿ ಕಾಲು ಸಿಲುಕಿಕೊಂಡು ಏಳಲು ಸಾಧ್ಯವಾಗದೆ ಪರದಾಡಿದ್ದಾರೆ. ಈ ವೇಳೆ ಕೈಯಲ್ಲಿದ್ದ ಮೊಬೈಲ್ನಿಂದ ಪುತ್ರನಿಗೆ ಕರೆ ಮಾಡಿ ರಕ್ಷಿಸುವಂತೆ ಕೇಳಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಪುತ್ರ ಎನ್ಡಿಆರ್ಎಫ್ ಸಿಬಂದಿಗೆ ಮಾಹಿತಿ ನೀಡಿ ರಕ್ಷಣೆ ಮಾಡುವಂತೆ ಕೋರಿದ್ದಾರೆ. ಅತ್ಯಂತ ಆಪಾಯಕಾರಿ ಸನ್ನಿವೇಶದಲ್ಲಿ ಸತತ 15 ಗಂಟೆಗಳ ಕಾರ್ಯಾಚರಣೆ ನಡೆಸಿ ರಾಜೇಶ್ರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದುರಂತದಲ್ಲಿ 17 ಮಂದಿ ಸಾವನ್ನಪ್ಪಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದುರಂತಕ್ಕೆ ಸಂಬಂಧಿಸಿ ಕಟ್ಟಡದ ಮಾಲಿಕ ಶಿವಸೇನೆ ನಾಯಕನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ