“ಆಧಾರ್ ಕಡ್ಡಾಯ’ ನಿಲುವುಗಳ ಮಾಹಿತಿ ನೀಡಿ
Team Udayavani, Sep 24, 2019, 4:55 AM IST
ನವದೆಹಲಿ: ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಿಸುವುದನ್ನು ಕಡ್ಡಾ ಯಗೊಳಿ ಸುವ ಬಗ್ಗೆ ಕೇಂದ್ರ ಸರ್ಕಾರ, ತಾನು ಕೈಗೊಳ್ಳಲಿರುವ ಮುಂದಿನ ನಿಲುವುಗಳ ಬಗ್ಗೆ ಸೆ. 24ರೊಳಗಾಗಿ ತನಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ಫೇಸ್ಬುಕ್ ಸಂಸ್ಥೆಯ ಅರ್ಜಿ ವಿಚಾರಣೆ ವೇಳೆ ಈ ಸೂಚನೆ ನೀಡಿದ ನ್ಯಾಯಪೀಠ, “ಬಳಕೆದಾ ರರ ಖಾಸಗಿತನ ರಕ್ಷಿ ಸಲು, ಶಾಂತಿ ಕದಡುವ ಸಂದೇಶಗಳನ್ನು ಸೃಷ್ಟಿಸುವ ರನ್ನು ಪತ್ತೆ ಹಚ್ಚಲು ಸರ್ಕಾರಕ್ಕೆ ಹೊಸ ಮಾರ್ಗಬೇಕಿದೆ. ಈ ಎರಡಕ್ಕೂ ನ್ಯಾಯ ಸಲ್ಲಿಸು ವಂಥ ಮಾರ್ಗ ಸೂಚಿ ರೂಪಿಸ ಬೇಕಿದೆ’ ಎಂದಿದೆ.
ಎನ್ನಾರೈಗಳಿಗೆ ತ್ವರಿತ ಆಧಾರ್
ಭಾರತೀಯ ಪಾಸ್ಪೋರ್ಟ್ ಹೊಂದಿರುವ ಅನಿವಾಸಿ ಭಾರತೀಯರು (ಎನ್ಆರ್ಐ), ಭಾರತಕ್ಕೆ ಆಗಮಿಸಿದ ಕೂಡಲೇ ಅವರಿಗೆ ಆಧಾರ್ ಕಾರ್ಡ್ ಸಿಗುವ ಅನುಕೂಲ ಕಲ್ಪಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಮೊದಲು, ಎನ್ಆರ್ಐಗಳಿಗೆ ಆಧಾರ್ ಪಡೆಯಲು ಕನಿಷ್ಠ 180 ದಿನಗಳು ಕಾಯಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ