ಶೇ. 15 ಜಾಗತಿಕ ಕನಿಷ್ಠ ಕಾರ್ಪೊರೆಟ್‌ ತೆರಿಗೆಗೆ ಸಮ್ಮತಿ


Team Udayavani, Oct 10, 2021, 6:11 AM IST

ಶೇ. 15 ಜಾಗತಿಕ ಕನಿಷ್ಠ ಕಾರ್ಪೊರೆಟ್‌ ತೆರಿಗೆಗೆ ಸಮ್ಮತಿ

ಮುಂಬಯಿ: ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ(ಒಇಸಿಡಿ)ಯಡಿ ಶನಿವಾರ ಅಂತಾರಾಷ್ಟ್ರೀಯ ತೆರಿಗೆಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಬಹುರಾಷ್ಟ್ರೀಯ ವ್ಯವಹಾರ ಸಂಸ್ಥೆ (ಎಂಎನ್‌ಇ)ಗಳಿಗೆ 2023ರಿಂದ ವಿವಿಧ ದೇಶಗಳಲ್ಲಿ ಕನಿಷ್ಠ ಶೇ. 15 ತೆರಿಗೆ ವಿಧಿಸುವ ನಿರ್ಣಯಕ್ಕೆ ಬರಲಾಗಿದೆ. ಅಂತಾರಾಷ್ಟ್ರೀಯ ತೆರಿಗೆ ವಿಚಾರದಲ್ಲಿ ಇದು ಐತಿಹಾಸಿಕ ನಿರ್ಣಯ.

ಹಲವು ವರ್ಷಗಳ ಕಾಲ ನಡೆದ ಮಾತುಕತೆಗಳ ಬಳಿಕ ಒಇಸಿಡಿ ಮತ್ತು ಜಿ-20 ಕೂಟ ಗಳ ಸದಸ್ಯರಾದ 130 ದೇಶಗಳು ಈ ನಿರ್ಣಯವನ್ನು ಪಾಲಿಸಲು ಸಮ್ಮತಿಸಿವೆ. ಈ ಪ್ರಸ್ತಾವದ ಆರಂಭ ಕಾಲದಿಂದಲೇ ಭಾರತ ಇದರ ಪರವಾಗಿತ್ತು.

ಇದರಡಿ ಎರಡು ಪ್ರಮುಖ ನಿರ್ಣಯಗಳನ್ನು ತೆಗೆದು ಕೊಳ್ಳಲಾಗಿದೆ. ಒಂದನೆಯದು, ಎಂಎನ್‌ಇಗಳ 125 ಶತಕೋಟಿ ಡಾಲರ್‌ಗಿಂತ ಹೆಚ್ಚು ಮೊತ್ತದ ವ್ಯವಹಾರದ ಮೇಲೆ ತೆರಿಗೆ ವಿಧಿಸುವ ಹಕ್ಕು ಅವು ಎಲ್ಲಿ ಮಾರುಕಟ್ಟೆ ಹೊಂದಿವೆಯೋ ಆ ದೇಶಗಳಿಗೆ ಸಿಗಲಿದೆ. ಇದರಿಂದಾಗಿ ಅವು ಎಲ್ಲಿ ವ್ಯವಹರಿಸಿ ಲಾಭ ಗಳಿಸುತ್ತವೆಯೋ ಅಲ್ಲೇ ನ್ಯಾಯಯುತವಾಗಿ ತೆರಿಗೆ ಪಾವತಿಸಬೇಕಾಗುತ್ತದೆ. ಇದರಿಂದಾಗಿ ಭಾರತದಂತಹ ಅಭಿವೃದ್ಧಿಶೀಲ ದೇಶಗಳ ತೆರಿಗೆ ಆದಾಯ ಹೆಚ್ಚಲಿದೆ.

ಇದನ್ನೂ ಓದಿ:ಐಟಿ ದಾಳಿಯ ಹಿಂದೆ ಅನೇಕ ಲೆಕ್ಕಾಚಾರ: ಡಿ.ಕೆ.ಶಿವಕುಮಾರ್‌

ಎರಡನೆಯದು, ಶೇ. 15 ಜಾಗತಿಕ ಕನಿಷ್ಠ ಕಾರ್ಪೊರೆಟ್‌ ತೆರಿಗೆ ದರ. ಇದರಿಂದಾಗಿ ಗೂಗಲ್‌, ಫೇಸ್‌ಬುಕ್‌ನಂತಹ ದೈತ್ಯ ಕಂಪೆನಿ ಗಳು ಕಾರ್ಪೊರೆಟ್‌ ತೆರಿಗೆ ಕಡಿಮೆ ಇರುವ ದೇಶಗಳಲ್ಲಿ ತೆರಿಗೆ ಪಾವತಿಸಿ ಲಾಭ ಮಾಡಿ ಕೊಳ್ಳುವುದು ತಪ್ಪಲಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.