ಅಡೂರು ವಿರುದ್ಧ ಬಿಜೆಪಿ ಕಿಡಿ

ಥಳಿತ ಹತ್ಯೆ ವಿರುದ್ಧ ಬಹಿರಂಗ ಪತ್ರ ಬರೆದಿದ್ದಕ್ಕೆ ಆಕ್ಷೇಪ

Team Udayavani, Jul 26, 2019, 5:00 AM IST

m-51

ತಿರುವನಂತಪುರ: ದೇಶದಲ್ಲಿ ಜೈ ಶ್ರೀ ರಾಮ್‌ ಮಂತ್ರ ಜಪಿಸುವವರಿಂದ ಆಗುತ್ತಿರುವ ಥಳಿತ ಹತ್ಯೆಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ದೇಶದ ನಾನಾ ಕ್ಷೇತ್ರಗಳ ಗಣ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದ್ದ ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಅಡೂರು ಗೋಪಾಲಕೃಷ್ಣನ್‌ ವಿರುದ್ಧ ಕೇರಳ ಬಿಜೆಪಿ ವಕ್ತಾರ ಬಿ. ಗೋಪಾಲಕೃಷ್ಣನ್‌ ಕಿಡಿಕಾರಿದ್ದಾರೆ.

“ಭಾರತದಲ್ಲಿ ಜೈ ಶ್ರೀರಾಮ್‌ ಮಂತ್ರವನ್ನು ಕೇಳಲು ಅಡೂರು ಅವರಿಗೆ ಕಿರಿಕಿರಿಯಾದರೆ, ಅವರು ಚಂದ್ರ ಅಥವಾ ಬೇರೆ ಯಾವುದಾ ದರೂ ಗ್ರಹಕ್ಕೆ ಸ್ಥಳಾಂತರಗೊಳ್ಳುವುದು ಉತ್ತಮ’ ಎಂದಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಅಡೂರು ಗೋಪಾಲಕೃಷ್ಣನ್‌, ತಾವು ಕೇಂದ್ರ ಸರಕಾರದ ವಿರುದ್ಧವಾಗಲೀ, ಜೈ ಶ್ರೀರಾಮ್‌ ಜಪಿಸುವವರ ವಿರುದ್ಧವಾಗಲೀ ದನಿಯೆತ್ತಿಲ್ಲ. ಧರ್ಮದ ಹೆಸರಿನಲ್ಲಿ ಆಗುತ್ತಿರುವ ಥಳಿತ ಹತ್ಯೆಗಳನ್ನು ನಿಲ್ಲಿಸಿ ಎಂದಷ್ಟೇ ಕೇಳಿಕೊಂಡಿದ್ದೇನೆ ಎಂದಿದ್ದಾರೆ.

ವ್ಯಾಪಕ ಟೀಕೆ: ಬಿಜೆಪಿ ವಕ್ತಾರರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಮಲಯಾಳಂ ಚಿತ್ರೋದ್ಯಮದ ಅನೇಕರು ಅಡೂರು ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಥಳಿತ ಹತ್ಯೆ ವಿರೋಧಿಸಿ, ಜು. 23ರಂದು ಪ್ರಧಾನಿಗೆ ಬರೆಯಲಾಗಿದ್ದ ಈ ಬಹಿರಂಗ ಪತ್ರಕ್ಕೆ ಅಡೂರು ಸೇರಿದಂತೆ 49 ಗಣ್ಯರು ಸಹಿ ಹಾಕಿದ್ದರು.

ಕೊಲೆ ಬೆದರಿಕೆ: ಈ ನಡುವೆ, ಪ್ರಧಾನಿಯವರಿಗೆ ಥಳಿತ ಹತ್ಯೆಗಳ ವಿರುದ್ಧ ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದಕ್ಕಾಗಿ ತಮಗೆ ಅನಾಮಧೇಯ ವ್ಯಕ್ತಿಗಳಿಂದ ಕೊಲೆ ಬೆದರಿಗೆ ಬಂದಿದೆ ಎಂದು ಬಂಗಾಳಿ ಚಿತ್ರನಟ ಕೌಶಿಕ್‌ ಸೇನ್‌ ಅವರು ಆಪಾದಿಸಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.