ಪಿಎಂಸಿ ಬ್ಯಾಂಕ್ ವಂಚನೆ ಕೇಸ್-ಹೈಕೋರ್ಟ್ ಗೆ ಹೋಗಿ; ದೂರುದಾರರಿಗೆ ಸುಪ್ರೀಂಕೋರ್ಟ್


Team Udayavani, Oct 18, 2019, 12:29 PM IST

PMC-Case-Supreme-court

ನವದೆಹಲಿ: ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆಯಿಂದಾಗಿ ಸಾವಿರಾರು ಗ್ರಾಹಕರ ಠೇವಣಿ ಹಣಕ್ಕೆ ಭದ್ರತೆ ನೀಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಒಂದು ವೇಳೆ ಅಗತ್ಯವಿದ್ದರೆ ಗ್ರಾಹಕರು ಹೈಕೋರ್ಟ್ ಮೆಟ್ಟಿಲೇರಬಹುದು ಎಂದು ಸಿಜೆಐ ರಂಜನ್ ಗೋಗೊಯಿ ಅರ್ಜಿದಾರರಿಗೆ ತಿಳಿಸಿದೆ. ಈ ಪ್ರಕರಣದಲ್ಲಿ ನಾಲ್ಕು ರಾಜ್ಯಗಳು ಭಾಗಿಯಾಗಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತಿರುವುದಾಗಿ ದೂರುದಾರ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಜಾರಿ ನಿರ್ದೇಶನಾಲಯ ಈಗಾಗಲೇ ತನಿಖೆ ಆರಂಭಿಸಿದ್ದು, ಬ್ಯಾಂಕ್ ಗೆ ಸಂಬಂಧಿಸಿದ 88 ಆಸ್ತಿ-ಪಾಸ್ತಿಯನ್ನು ಜಪ್ತಿಗೊಳಿಸಿರುವುದಾಗಿ ಸಾಲಿಸಿಟರ್ ಜನರಲ್ ಸರಕಾರ ನೀಡಿರುವ ಮಾಹಿತಿಯನ್ನು ಸುಪ್ರೀಂಗೆ ತಿಳಿಸಿದರು.

ಏತನ್ಮಧ್ಯೆ ದೂರುದಾರರು, 127 ಶಾಖೆಗಳಲ್ಲಿ ಸಾವಿರಾರು ಗ್ರಾಹಕರು ಠೇವಣಿ ಇಟ್ಟಿದ್ದಾರೆ. ಇದಕ್ಕಾಗಿ ಗ್ರಾಹಕರ ಹಣ ಮರಳಿಸುವ ವ್ಯವಸ್ಥೆ ಕೂಡಲೇ ಆಗಬೇಕಾಗಿದೆ ಎಂದು ಮನವಿ ಮಾಡಿಕೊಂಡರು. ಆದರೆ ಸುಪ್ರೀಂಕೋರ್ಟ್ ಪಿಎಂಸಿ ಬ್ಯಾಂಕ್ ವಂಚನೆ ಪ್ರಕರಣದ ವಿಚಾರಣೆ ನಡೆಸಲು ನಿರಾಕರಿಸಿದೆ. ನೀವು ಅಗತ್ಯವಿದ್ದರೆ ಹೈಕೋರ್ಟ್ ಗೆ ಹೋಗಬಹುದು ಎಂದು ಸೂಚಿಸಿದೆ.

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.