ಗೋವಾದಲ್ಲಿ ಪಕ್ಷಾಂತರ ಪರ್ವ: 5 ವರ್ಷಗಳಲ್ಲಿ 24 ಶಾಸಕರು ಜಂಪ್
ಕಾಂಗ್ರೆಸ್ ಅಸಮಾಧಾನಿತರಿಗೆ ಟಿಎಂಸಿ ಮೊದಲ ಆಯ್ಕೆ
Team Udayavani, Jan 14, 2022, 5:07 PM IST
ಪಣಜಿ: ರಾಜಕೀಯ ಬೆಳವಣಿಗೆಗಳಿಂದಾಗಿ ಸದಾ ಸುದ್ಧಿಯಾಗುವ ಗೋವಾದಲ್ಲ ಕಳೆದ 5 ವರ್ಷಗಳಲ್ಲಿ 24 ಶಾಸಕರು ಪಕ್ಷಾಂತರ ಮಾಡಿದ್ದಾರೆ.
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಮೈಕಲ್ ಲೋಬೊ ರವರ ಕಾಂಗ್ರೇಸ್ ಪ್ರವೇಶದ ಬಗ್ಗೆ ಕಲಂಗುಟ್ ಕಾಂಗ್ರೆಸ್ ಸಮೀತಿಯ ಸದಸ್ಯರಾದ ಆಗ್ನೇಲ್ ಫರ್ನಾಂಡೀಸ್, ಜೋಸೆಫ್ ಸಿಕ್ವೇರಾ ಮತ್ತು ಆಂಟನಿ ಮೆನೆಜಸ್ ರವರು ಅಸಮಾಧಾನ ವುಕ್ತಪಡಿಸಿ ಟಿಎಂಸಿ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷ ಸೋಲಿಸಲು ಏನು ಬೇಕಾದರೂ ಮಾಡಬೇಕು. ಒಟ್ಟಿನಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡಲು ನಿರ್ಧರಿಸಲಾಗಿದೆ ಎಂದು ಹೇಳಿಕೆ ನೀಡಿದ್ದ ಈ ಮೂವರು ಕಾಂಗ್ರೆಸ್ ಸಮೀತಿ ಸದಸ್ಯರು ಸೇರಿದಂತೆ ಸುಮಾರು 300 ಜನ ಬೆಂಬಲಿಗರೊಂದಿಗೆ ಗೋವಾ ತೃಣಮೂಲ ಕಾಂಗ್ರೆಸ್ ಉಸ್ತುವಾರಿ ಮಹುವಾ ಮೋಹಿತ್ರಾ ಮತ್ತು ಶಾಸಕ ಚರ್ಚಿಲ್ ಅಲೆಮಾಂವ ರವರ ಸಮ್ಮುಖದಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯನ್ನು ಸೋಲಿಸಲು ಬಿಜೆಪಿ ವಿರೋಧಿ ಪಕ್ಷಗಳು ಒಗ್ಗೂಡಬೇಕಾಗಿದೆ. ಇದರಿಂದಾಗಿ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಪಕ್ಷಗಳಿಗೆ ಲಾಭವಾಗಲಿದೆ ಎಂದು ಟಿಎಂಸಿ ಗೋವಾ ಉಸ್ತುವಾರಿ ಮಹುವಾ ಮೋಹಿತ್ರಾ ಹೇಳಿಕೆ ನೀಡಿದ್ದಾರೆ. ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಗೋವಾ ರಾಜಕೀಯದಲ್ಲಿ ನಡೆಯುತ್ತಿರುವ ಪಕ್ಷಾಂತರ ಯಾವಾಗ ನಿಲ್ಲಲಿದೆ ಎಂಬುದು ಸದ್ಯ ಚರ್ಚೆಯ ವಿಷಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ