ರಾಜ್ಯದ :ಪ್ರತಿ ನಾಗರೀಕರಿಗೂ ಸರ್ಕಾರಿ ಯೋಜನೆಗಳ ಲಾಭ ದೊರಕಿಸಿಕೊಡಲಾಗುವುದು: ಪ್ರಮೋದ್ ಸಾವಂತ್
Team Udayavani, Oct 2, 2021, 3:38 PM IST
ಪಣಜಿ: ಸ್ವಯಂಪೂರ್ಣಗೋವಾ ಇದು ಕಳೆದ ಒಂದು ವರ್ಷಗಳ ಹಿಂದೆ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಒಂದು ಯೋಜನೆಯಾಗಿದ್ದು, ಈ ಯೋಜನೆಯನ್ನು ಇನ್ನೂ 5 ವರ್ಷಗಳ ಕಾಲ ಮುಂದುವರೆಸಿಕೊಂಡು ಹೋಗಿ ರಾಜ್ಯದಲ್ಲಿನ ಪ್ರತಿಯೊಬ್ಬ ನಾಗರೀಕರಿಗೂ ಸರ್ಕಾರಿ ಯೋಜನೆಗಳ ಲಾಭ ದೊರಕಿಸಿಕೊಡಲಾಗುವುದು. ಕಳೆದ ಒಂದು ವರ್ಷಗಳ ಅವಧಿಯಲ್ಲಿ ಸ್ವಯಂಪೂರ್ಣಗೋವಾ ಅಡಿಯಲ್ಲಿ 1492 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದಲ್ಲಿನ ಸ್ವಯಂಪೂರ್ಣ ಮಿತ್ರ ಹಾಗೂ ಪಂಚಾಯತ್ ಅಧ್ಯಕ್ಷರೊಂದಿಗೆ ಮುಖ್ಯಮಂತ್ರಿ ಸಾವಂತ್ ಮಾತನಾಡಿದರು.
ಸ್ವಯಂಪೂರ್ಣ ಮಿತ್ರ ಯೋಜನೆಯ ಅಡಿಯಲ್ಲಿ ಸರ್ಕಾರದ ಗೆಜೆಟೆಡ್ ಅಧಿಕಾರಿಗಳು ಪ್ರತಿ ಶನಿವಾರ ಪಂಚಾಯತಿಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ಜನತೆಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಪ್ರತಿಯೊಬ್ಬ ನಾಗರೀಕರೂ ಸ್ವಯಂಪೂರ್ಣರಾಗಬೇಕು ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?