ಭ್ರಷ್ಟಾಚಾರಿಗಳು ಈಗ ತೊಲಗಿದ್ದಾರೆ: ಎಂಜಿಪಿಗೆ ಗೋವಾ ಸಿಎಂ ಸಾವಂತ್ ಟಾಂಗ್
Team Udayavani, Apr 12, 2019, 4:50 PM IST
ಪಣಜಿ : ‘ಭ್ರಷ್ಟಾಚಾರದಲ್ಲಿ ತೊಡಗಿದ್ದವರು ಈಗ ತೊಲಗಿದ್ದಾರೆ’ ಎಂದು ಹೇಳುವ ಮೂಲಕ ಗೋವೆಯ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ತನ್ನ ಪರಿತ್ಯಕ್ಷ ಮಿತ್ರ ಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ)ಕ್ಕೆ ಮುಸುಕಿನೊಳಗಿನ ಗುದ್ದು ನೀಡಿದ್ದಾರೆ.
ಶಿರೋಡ ವಿಧಾನಸಭಾ ಕ್ಷೇತ್ರದಲ್ಲಿ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಸಿಎಂ ಸಾವಂತ್ ಅವರು ಎಂಜಿಪಿ ಭ್ರಷ್ಟಾಚಾರದಲ್ಲಿ ನಿರತವಾಗಿತ್ತು ಎಂಬುದನ್ನು ಸೂಚ್ಯವಾಗಿ ಹೇಳಿದರು.
ಗೋವೆಯಲ್ಲಿನ ಲೋಕಸಭಾ ಚುನಾವಣೆಯಲ್ಲಿ ಎಂಜಿಪಿ, ಕಾಂಗ್ರೆಸ್ಗೆ ಬೆಂಬಲ ಪ್ರಕಟಿಸಿದ ತಾಸುಗಳ ಬಳಿಕ ಸಿಎಂ ಸಾವಂತ್ ಅವರು ಎಂಜಿಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ