ಗೋವಾ ಸಿಎಂಗೆ ಇಂದು ಅಗ್ನಿ ಪರೀಕ್ಷೆ


Team Udayavani, Mar 20, 2019, 12:30 AM IST

e-26.jpg

ಪಣಜಿ: ಗೋವಾದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಮಧ್ಯರಾತ್ರಿ ಅಧಿಕಾರ ಸ್ವೀಕರಿಸಿದ ಬಿಜೆಪಿ ನಾಯಕ ಪ್ರಮೋದ್‌ ಸಾವಂತ್‌ ನೇತೃತ್ವದ ಸರಕಾರ ಬುಧವಾರ ವಿಶ್ವಾಸಮತ ಕೋರಲಿದೆ. ಅದಕ್ಕಾಗಿ ಬುಧವಾರ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯ ಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಬುಧವಾರವೇ ವಿಶ್ವಾಸ ಮತ ಎದುರಿಸುತ್ತೇನೆ. ಈ ಅಗ್ನಿ ಪರೀಕ್ಷೆಯಲ್ಲಿ ಉತ್ತೀರ್ಣನಾಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 

ಬಲಾಬಲ ಹೇಗೆ?: 40 ಸ್ಥಾನಗಳಿರುವ ಗೋವಾ ವಿಧಾಸಭೆಯಲ್ಲಿ ಸರಕಾರ ರಚಿಸಲು ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ 21 ಶಾಸಕರ ಅಗತ್ಯತೆ ಇದೆ. ಸದ್ಯಕ್ಕೆ ಬಿಜೆಪಿ 12 ಸ್ಥಾನಗಳನ್ನು ಹೊಂದಿದ್ದು, ಮಹಾ ರಾಷ್ಟ್ರವಾದಿ ಗೋಮಂತಕ್‌ ಪಾರ್ಟಿ (ಎಂಜಿಪಿ), ಗೋವಾ ಫಾರ್ವಾರ್ಡ್‌ ಪಾರ್ಟಿ (ಜಿಎಫ್ಪಿ) ಪಕ್ಷಗಳ ತಲಾ ಮೂವರು ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಜತೆಗೆ, ಮೂವರು ಪಕ್ಷೇತರ ಶಾಸಕರ ಬೆಂಬಲವೂ ಇದೆ. ಮೇಲ್ನೋಟಕ್ಕೆ ಬಿಜೆಪಿಗೆ ಬಹುಮತ ಬರುವುದು ನಿರಾತಂಕ.  ಸದ್ಯದ ಪರಿಸ್ಥಿತಿಯಲ್ಲಿ, ಗೋವಾದ ಸದನದ ಒಟ್ಟು ಸದಸ್ಯರ ಸಂಖ್ಯೆ 40ರಿಂದ 36ಕ್ಕೆ ಕುಸಿದಿದೆ. ಪರ್ರಿಕರ್‌ ಹಾಗೂ ಬಿಜೆಪಿ ಶಾಸಕ ಫ್ರಾನ್ಸಿಸ್‌ ಡಿಸೋಜಾ ನಿಧನರಾ ಗಿದ್ದು, ಇಬ್ಬರು ಕಾಂಗ್ರೆಸ್‌ ಶಾಸಕರಾದ ಸುಭಾಷ್‌ ಶಿರೋಡ್ಕರ್‌ ಹಾಗೂ ದಯಾನಂದ್‌ ಸೋಪ್ಟೆ ಅವರು ತಮ್ಮ ಶಾಸಕತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಅಸಮಾಧಾನ: ಪರ್ರಿಕರ್‌ ನಿಧನದ ಬೆನ್ನಲ್ಲೇ ಭುಗಿಲೆದ್ದ ಮಿತ್ರಪಕ್ಷಗಳ ಭಿನ್ನಾಭಿಪ್ರಾಯಗಳು, ಸೋಮವಾರ ಮಧ್ಯರಾತ್ರಿಯವರೆಗೂ ನಡೆದ ಹೈಡ್ರಾಮಾ ಬುಧವಾರದ ಬೆಳವಣಿಗೆಯ ಬಗ್ಗೆ ಕಾಯುವಂತೆ ಮಾಡಿದೆ.  ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದ ಎಂಜಿಪಿ, ಜಿಎಫ್ಸಿ ಪಕ್ಷಗಳನ್ನು ಸಮಾಧಾನಪಡಿಸಲು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹರಸಾಹಸ ಮಾಡಿ ಹಲವಾರು ಸುತ್ತಿನ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಸೋಮವಾರ ಯಶಸ್ವಿಯಾಗಿದ್ದರು. ಎಲ್ಲವೂ ಸುಖಾಂತ್ಯ ಎನ್ನುವಷ್ಟರಲ್ಲಿ ವಿಜಯ್‌ ಸರ್ದೇಸಾಯ್‌ ಬಿಜೆಪಿಗೆ ಬೆಂಬಲ ಪತ್ರ ನೀಡಿರಲಿಲ್ಲ ಎಂಬ ವದಂತಿ ಹರಡಿತ್ತು.  ಆದರೆ, ರಾತ್ರಿ 12: 15ರ ಸುಮಾರಿಗೆ ರಾಜ್ಯಪಾಲರ ನಿವಾಸದ ಕದ ತಟ್ಟಿದ ಬಿಜೆಪಿ, ಎಂಜಿಪಿ ಹಾಗೂ ಜಿಎಫ್ಪಿ ನಾಯಕರು ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಸ್ವಲ್ಪ ಹೊತ್ತಿನಲ್ಲೇ ಪ್ರಮಾಣ ವಚನ ಸ್ವೀಕಾರವೂ ನಡೆಯುವಲ್ಲಿಗೆ ಗೋವಾ ರಾಜಕೀಯ ಆಂತರಿಕ ಅಸ್ಥಿರತೆಗೆ ಒಂದು ತಾರ್ಕಿಕ ತೆರೆಬಿತ್ತು. 

ಆಪದ್ಭಾಧವರಾದ ಗಡ್ಕರಿ 
ಗೋವಾ ಮಿತ್ರ ಪಕ್ಷಗಳಲ್ಲಿ ಭುಗಿಲೆದ್ದಿದ್ದ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಜಾಣತನ ಮೆರೆದಿದ್ದಾರೆ. ಜತೆಗೆ, ಪಕ್ಷಕ್ಕೆ ತಾವು ಆಪದ್ಭಾಧವ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. 2017ರಲ್ಲಿ ಸರಕಾರ ರಚನೆ ವೇಳೆ ಕೂಡ ಅವರು ಪ್ರಧಾನ ಪಾತ್ರವಹಿಸಿದ್ದರು. 

ಬಲಾಬಲ ಹೇಗೆ?
40 ಒಟ್ಟು ಸ್ಥಾನಗಳು
21 ಸರಕಾರ ರಚನೆಗೆ ಬೇಕಿರುವ ಸ್ಥಾನ ಬಿಜೆಪಿ ಮತ್ತು ಮಿತ್ರಪಕ್ಷಗಳು
12 ಬಿಜೆಪಿ
03 ಎಂಜಿಪಿ
03 ಜಿಎಫ್ಪಿ
03 ಪಕ್ಷೇತರರು

ಪ್ರತಿ ಪಕ್ಷಗಳು
14 ಕಾಂಗ್ರೆಸ್‌
01 ಎನ್‌ಸಿಪಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.