ಗೋವಾ : 8 ‘ಕೈ’ ಶಾಸಕರು ಬಿಜೆಪಿಯೊಂದಿಗೆ ವಿಲೀನಕ್ಕೆ ಸ್ಪೀಕರ್ ಅನುಮೋದನೆ


Team Udayavani, Sep 15, 2022, 5:51 PM IST

111-hhh

ಪಣಜಿ: ಎಂಟು ಮಂದಿ ಕಾಂಗ್ರೆಸ್ ಶಾಸಕರ ಗುಂಪು ಬಿಜೆಪಿಯೊಂದಿಗೆ ವಿಲೀನಕ್ಕೆ ವಿಧಾನಸಭಾಧ್ಯಕ್ಷ ರಮೇಶ್ ತವಡಕರ್  ಅನುಮೋದನೆ ನೀಡಿದ್ದಾರೆ. ಅನುಮೋದನೆಯ ನಂತರ, ದಿಗಂಬರ್ ಕಾಮತ್, ಮೈಕೆಲ್ ಲೋಬೋ ಸೇರಿದಂತೆ ಒಟ್ಟು ಎಂಟು ಜನ ಕಾಂಗ್ರೆಸ್ ಶಾಸಕರು  ಅಂತಿಮವಾಗಿ ಅಧಿಕೃತವಾಗಿ ಬಿಜೆಪಿ ಸರ್ಕಾರದೊಂದಿಗೆ ವಿಲೀನಗೊಂಡಂತಾಗಿದೆ.

ಬುಧವಾರ ಎಂಟು ಮಂದಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು, ಆದರೆ ಸ್ಪೀಕರ್ ತವಡ್ಕರ್ ಬುಧವಾರ ಗೋವಾದಲ್ಲಿ ಇಲ್ಲದ ಕಾರಣ, ಅನುಮೋದನೆ ಬಾಕಿ ಉಳಿದಿತ್ತು.

ಕಳೆದ ಕೆಲವು ದಿನಗಳಿಂದ ಬಿಜೆಪಿ ‘ಮಿಷನ್ ಕಮಲ’ ಕಾರ್ಯಾಚರಣೆ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದೆ.   ರಾಹುಲ್ ಗಾಂಧಿ ಭಾರತ್ ಜೋಡೋ ಅಭಿಯಾನ ನಡೆಸುತ್ತಿರುವಾಗಲೇ ರಾಜ್ಯದಲ್ಲಿ ”ಕಾಂಗ್ರೆಸ್ ಬಿಟ್ಟು ತೊಲಗಿ” ಚಳವಳಿ ಆರಂಭವಾಗಿದೆ ಎಂದು ಮುಖ್ಯಮಂತ್ರಿ  ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ.

ಜುಲೈ ೧೦ ರಂದು ವಿಧಾನಸಭೆಯ ಮುಂಗಾರು ಅಧಿವೇಶನದ ಸಂದರ್ಭದಲ್ಲಿಯೇ ಕಾಂಗ್ರೆಸ್‌ನ ಆರು ಶಾಸಕರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿಗೆ  ಇನ್ನೂ ಇಬ್ಬರು ಶಾಸಕರ ಅಗತ್ಯವಿತ್ತು. ಹಾಗಾಗಿ ಆರಂಭಿಸಿದ ಮಿಷನ್ ಕಮಲ ಯಶಸ್ವಿಯಾಗಿರಲಿಲ್ಲ. ಆದಾಗ್ಯೂ, ಈ ಆಪರೇಷನ್ ಕಮಲ ನಂತರವೂ ಮುಂದುವರೆಯಿತು.  ಅಂತಿಮವಾಗಿ ಇದೀಗ ಆಪರೇಶನ್ ಕಮಲ ಯಶಸ್ವಿಯಾಗಿದೆ. ಮುರಗಾಂವ್ ಶಾಸಕ ಸಂಕಲ್ಪ್ ಅಮೋಣ್ಕರ್  ಮತ್ತು ಸಾಂತಾಕ್ರೂಜ್ ಶಾಸಕ ರುಡಾಲ್ಫ್ ಫೆರ್ನಾಂಡಿಸ್ ಅವರು ಒಪ್ಪಿಗೆ ನೀಡಿದ ನಂತರ, ‘ಮಿಷನ್ ಕಮಲ’ ಯಶಸ್ವಿಯಾಗಿದೆ.

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವಿಲೀನದ ಪ್ರಸ್ತಾಪವನ್ನು ಅಂಗೀಕರಿಸಿದ ನಂತರ  ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ವಿವರವಾಗಿ ಚರ್ಚೆ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ನಂತರ  ಈ ಕುರಿತ ಪ್ರಸ್ತಾವನೆಯನ್ನು ಸ್ಪೀಕರ್ ಕಚೇರಿಗೆ ಸಲ್ಲಿಸಲಾಗಿದೆ. ಆದರೆ ಸ್ಪೀಕರ್ ರಮೇಶ್ ತಾವಡ್ಕರ್ ದೆಹಲಿಯಲ್ಲಿದ್ದರು, ಘಟನೆಯ ಮಾಹಿತಿ ಸಿಕ್ಕ ತಕ್ಷಣ ಅವರು ಗೋವಾಕ್ಕೆ ಆಗಮಿಸಿ ಅನುಮೋದನೆ ನೀಡಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.