ಗೋವಾ ಕಾಂಗ್ರೇಸ್ ನ ಸಮನ್ವಯಕರನ್ನಾಗಿ ಚಿದಂಬರಂ ನಿಯುಕ್ತಿ
Team Udayavani, Aug 9, 2021, 4:57 PM IST
ಪಣಜಿ : ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೇಸ್ ಪಕ್ಷದ ವರಿಷ್ಠ ನಿರೀಕ್ಷಕ ಹಾಗೂ ಸಮನ್ವಯಕರನ್ನಾಗಿ ಮಾಜಿ ಕೇಂದ್ರ ಅರ್ಥಮಂತ್ರಿ ಪಿ.ಚಿದಂಬರಂ ರವರನ್ನು ನಿಯುಕ್ತಿಗೊಳಿಸಲಾಗಿದೆ.
ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 125 ಅಂಕ ಜಿಗಿತ, 16 ಸಾವಿರ ಅಂಕ ದಾಟಿದ ನಿಫ್ಟಿ
ಸ್ಥಳೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ನಿಲುವು ಸ್ಪಷ್ಟವಾಗದ ಹಿನ್ನೆಲೆಯಲ್ಲಿ ಚುನಾವಣಾ ರಣನೀತಿ ರೂಪಿಸಲು ಕಾಂಗ್ರೇಸ್ ಪಕ್ಷವು ಚಿದಂಬರಂ ರವರನ್ನು ನಿಯುಕ್ತಿಗೊಳಿಸಿದೆ ಎನ್ನಲಾಗಿದೆ.
ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪಿ.ಚಿದಂಬರಂ ರವರನ್ನು ನಿಯುಕ್ತಿಗೊಳಿಸಿದ ಆದೇಶವನ್ನು ಕಾಂಗ್ರೇಸ್ ರಾಷ್ಟ್ರೀಯ ಪ್ರಮುಖ ಕೆ.ಸಿ ವೇಣುಗೋಪಾಲ್ ಜಾರಿಗೊಳಿಸಿದ್ದಾರೆ.
ಇದನ್ನೂ ಓದಿ : ಆಗಸ್ಟ್ 9 ಮಲೆ(ಳೆ)ನಾಡಿಗರ ಪಾಲಿಗೆ ಕರಾಳ ದಿನ.! ಇನ್ನೂ ತಪ್ಪಲಿಲ್ಲ ಸಂತ್ರಸ್ಥರ ಕಣ್ಣೀರು.. !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ