ರಾಜ್ಯವು ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಿದ್ಧ
Team Udayavani, Oct 7, 2021, 5:06 PM IST
ಪಣಜಿ: ಗೋವಾ ರಾಜ್ಯವು ಕೋವಿಡ್ ಮೂರನೇಯ ಅಲೆಯನ್ನು ಎದುರಿಸಲು ಸಿದ್ಧವಾಗಿದೆ. ಆದರೆ ಕೋವಿಡ್ ಮೂರನೇಯ ಅಲೆಯು ಎರಡನೇಯ ಅಲೆಯಷ್ಟು ಘಾತಕವಾಗಿಲ್ಲ ಎಂದು ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಅನ್ನಿಸುತ್ತಿದೆ ಎಂದು ಗೋವಾ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಶಿವಾನಂದ ಬಾಂದೇಕರ್ ನುಡಿದಿದ್ದಾರೆ.
ಕೋವಿಡ್ ಮೂರನೇಯ ಅಲೆಗೆ ಸಂಬಂಧಿಸಿದಂತೆ ಗೋವಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪೂರ್ವ ಸಿದ್ಧತಾ ಕಾರ್ಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ. ಶಿವಾನಂದ ಬಾಂದೇಕರ್, ಜನತೆ ಕೂಡ ಈಗ ಕೋವಿಡ್ ನೊಂದಿಗೆ ಬದುಕುವುದನ್ನು ಕಲಿತಿದ್ದಾರೆ. ಆದರೆ ಜನತೆ ಕೋವಿಡ್ ನಿಯಮಗಳನ್ನು ಖಡ್ಡಾಯವಾಗಿ ಪಾಲನೆ ಮಾಡಿ ಓಡಾಟ ನಡೆಸಬೇಕು, ಕೋವಿಡ್ ಲಸಿಕೆಯನ್ನು ಖಡ್ಡಾಯವಾಗಿ ಪಡೆದುಕೊಳ್ಳಬೇಕು.
ಇದನ್ನೂ ಓದಿ:ದುಡಿದ ಅನ್ನವನ್ನು ಬೇಯಿಸಿ ತಿನ್ನಲೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ: ದಿನೇಶ್ ಗುಂಡೂರಾವ್
ಲಸಿಕೆಯನ್ನು ನಾವು ಖಡ್ಡಾಯವಾಗಿ ಒತ್ತಾಯಪೂರ್ವಕವಾಗಿ ನೀಡಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಕೂಡ ಲಸಿಕೆಯ ಮಹತ್ವವನ್ನು ಅರಿತುಕೊಂಡು ಸ್ವಯಂಪೂರ್ತಿಯಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ