ಗೋವೆಯಲ್ಲಿ ಕ್ರೈಸ್ತ ಧಾರ್ಮಿಕ ಚಿಹ್ನೆ ಅಪವಿತ್ರ ಪ್ರಕರಣ: ಆರೋಪಿ ಸೆರೆ


Team Udayavani, Jul 15, 2017, 11:55 AM IST

ARRESTED-600.jpg

ಪಣಜಿ : ದಕ್ಷಿಣ ಗೋವೆಯ ಹಲವೆಡೆಗಳಲ್ಲಿ  ಕ್ರೈಸ್ತರ ಅನೇಕ ಧಾರ್ಮಿಕ ಚಿಹ್ನೆಗಳನ್ನು ವಿರೂಪಗೊಳಿಸಲಾದ ಸರಣಿ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ನಿನ್ನೆ ಶುಕ್ರವಾರ ತಡರಾತ್ರಿ 50ರ ಹರೆಯದ ಫ್ರಾನ್ಸಿಸ್‌ ಪಿರೇರ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. 

ವಿಶೇಷ ತನಿಖಾ ದಳದ ಅಧಿಕಾರಿಗಳು ದಕ್ಷಿಣ ಗೋವೆಯ ಕುರ್ತೋರಿಮ್‌ ನಲ್ಲಿ ಆರೋಪಿ ಫ್ರಾನ್ಸಿಸ್‌ ಪಿರೇರ ನನ್ನು ಬಂಧಿಸಿದರು ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

ಆರೋಪಿಯು ಗ್ರಾಮವೊಂದರಲ್ಲಿನ ಕ್ರೈಸ್ತ ವಿಗ್ರಹವೊಂದನ್ನು ವಿರೂಪಗೊಳಿಸಲು ಉದ್ದೇಶಿಸಿದ್ದ. ಆ ವೇಳೆಯಲ್ಲಿ ಪೊಲೀಸರ ತಂಡವನ್ನು ಕಂಡೊಡನೆಯೇ ಆತ ಪರಾರಿಯಾಗತೊಡಗಿದ. ಪೊಲೀಸರು ಆತನನ್ನು ಒಡನೆಯೇ ಬೆನ್ನಟ್ಟಿ ಬಂಧಿಸುವಲ್ಲಿ ಸಫ‌ಲರಾದರು.

ಆರೋಪಿಯನ್ನು  ಪೊಲೀಸರು ಹಿಡಿದು ಪ್ರಶ್ನಿಸಿದಾಗ ತಾನು ಕ್ರೈಸ್ತ ವಿಗ್ರಹಗಳನ್ನು ವಿರೂಪಗೊಳಿಸುವ ಸರಣಿ ಕೃತ್ಯಗಳನ್ನು ಎಸಗಿದ್ದು ಹೌದೆಂದು ಒಪ್ಪಿಕೊಂಡ. 

ದಕ್ಷಿಣ ಗೋವಾ ಜಿಲ್ಲೆಯಲ್ಲಿ  ಕಳೆದ ಜು.1ರಿಂದ ಆರೋಪಿಯು ಕನಿಷ್ಠ 12 ಕಡೆಗಳಲ್ಲಿನ ಶಿಲುಬೆಯನ್ನು ತುಂಡರಿಸಿದ್ದಲ್ಲದೆ ದೇವಸ್ಥಾನವೊಂದನ್ನೂ ಹಾನಿಗೊಳಿಸಿದ್ದ. ಆರೋಪಿ ಎಸಗಿದ ಈ ಬಗೆಯ ಈಚಿನ ಕೃತ್ಯಗಳು ನಿನ್ನೆ  ಮಡಗಾಂವ್‌ನಿಂದ ವರದಿಯಾಗಿದ್ದವು. 

ಕ್ರೈಸ್ತರ ಧಾರ್ಮಿಕ ಚಿಹ್ನೆಗಳನ್ನು ವಿರೂಪಗೊಳಿಸುವ ಕೃತ್ಯದ ತನಿಕೆಯನ್ನು ಸಿಬಿಐಗೆ ಒಪ್ಪಿಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಅವರು ತಳ್ಳಿ ಹಾಕಿದ್ದರು. ರಾಜ್ಯದ ಪೊಲೀಸರ ಮೇಲೆ ತನಗೆ ಪೂರ್ತಿ ವಿಶ್ವಾಸವಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.