Goa ಎಲೆಕ್ಟ್ರಿಕ್ ಬಸ್‍ಗಳ ಸೇವೆ ಪ್ರಾರಂಭ; ಪರಿಸರ ಸ್ನೇಹಿ: ಸಿಎಂ ಸಾವಂತ್


Team Udayavani, May 18, 2023, 4:48 PM IST

1-sadsad

ಪಣಜಿ: “ನಾವು ಶೇಕಡಾ 100 ರಷ್ಟು ಎಲೆಕ್ಟ್ರಿಕ್ ಬಸ್‍ಗಳನ್ನು ಪ್ರಾರಂಭಿಸಿದ್ದೇವೆ, ಅವು ಇದುವರೆಗೆ 7.4 ಮಿಲಿಯನ್ ಕಿಮೀ ಕ್ರಮಿಸಿವೆ. ಇದರಿಂದ ಇಂಗಾಲದ ಹೊರಸೂಸುವಿಕೆ ಶೇಕಡಾ 36 ರಷ್ಟು ಕಡಿಮೆಯಾಗಿದೆ. 100 ಎಲೆಕ್ಟ್ರಿಕ್ ಬಸ್‍ಗಳು ರಸ್ತೆಗಳಲ್ಲಿ ಓಡುತ್ತಿರುವಾಗ, ಇಂಗಾಲದ ಹೊರಸೂಸುವಿಕೆ ಎಷ್ಟು ಕಡಿಮೆಯಾಗುತ್ತದೆ ಎಂದು ಯೋಚಿಸಿ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

ಗೋವಾ ಕದಂಬ ಸಾರಿಗೆಗೆ ಇಪ್ಪತ್ತು ಹೊಸ ಎಸಿ ಎಲೆಕ್ಟ್ರಿಕ್ ಬಸ್‍ಗಳು ಸೇರ್ಪಡೆಯಾಗಿದೆ. ಎಲೆಕ್ಟ್ರಿಕ್ ಬಸ್‍ಗಳಲ್ಲಿ ವಿಕಲಚೇತನರು ಹತ್ತಲು ಮತ್ತು ಇಳಿಯಲು ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬಸ್‍ನಲ್ಲಿ ಪೊಲೀಸ್ ಸ್ಟೇಷನ್ ಸಂಪರ್ಕ ಮತ್ತು ನೈಜ ಸಮಯದ ಟೇಬಲ್ ಅನ್ನು ಸಹ ಅಳವಡಿಸಲಾಗಿದೆ. ಬಾಂಬೋಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ನೂತನ ಬಸ್‍ಗಳನ್ನು ಉದ್ಘಾಟಿಸಿದರು.

“ಭವಿಷ್ಯದಲ್ಲಿ ನೀವು ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವಾಗ, ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸಿ. ಸಾವಂತ್  ಮನವಿ ಮಾಡಿದರು.

 ನಾಲ್ಕು ಬಸ್ ನಿಲ್ದಾಣಗಳ ಆಧುನೀಕರಣ
ವಾಸ್ಕೋ, ಮಡಗಾಂವ್, ಪಣಜಿ ಮತ್ತು ಮ್ಹಾಪ್ಸಾ ಬಸ್ ನಿಲ್ದಾಣಗಳನ್ನು ಆಧುನೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಾವಂತ್ ತಿಳಿಸಿದರು. ಕದಂಬ ಕಾರ್ಪೊರೇಷನ್‍ಗೆ ಖಾಸಗಿ ಬಸ್‍ಗಳನ್ನು ಸೇರಿಸುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಸಾವಂತ್ ಹೇಳಿದರು. ಶೀಘ್ರದಲ್ಲೇ, ಎಂಟು ಗಂಟೆಯ ನಂತರ ಗೋವಾದಲ್ಲಿ ಸಾರ್ವಜನಿಕ ಬಸ್‍ಗಳು ಲಭ್ಯವಿರುತ್ತವೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.

ಈ ಬಸ್‍ಗಳು ಪಣಜಿ ಸ್ಮಾರ್ಟ್ ಸಿಟಿಗಾಗಿ ಇರಲಿದೆ. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಮಾವಿನ್ ಗುಡಿನ್ಹೊ, ಕೆಟಿಸಿಎಲ್ ಅಧ್ಯಕ್ಷ ಉಲ್ಲಾಸ್ ತುಯೇಕರ್, ಪಣಜಿ ಮೇಯರ್ ರೋಹಿತ್ ಮೊನ್ಸೆರಾಟ್, ಕೆಟಿಸಿಎಲ್ ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.

ಬಸ್ಸಿನ ವಿಶೇಷತೆಗಳೇನು?
– ಅಂಗವಿಕಲರು ಹತ್ತಲು ಮತ್ತು ಇಳಿಯಲು ಸಾಧ್ಯವಾಗುತ್ತದೆ.
– ಪೊಲೀಸ್ ಠಾಣೆಯ ಅತ್ಯಾಧುನಿಕ ಕ್ಯಾಮೆರಾಗಳನ್ನು ಬಸ್‍ನಲ್ಲಿ ಜೋಡಿಸಲಾಗಿದೆ.
– ಮೊಬೈಲ್ ನಲ್ಲಿ ರಿಯಲ್ ಟೈಮ್ ಬಸ್ ಮಾಹಿತಿ ಲಭ್ಯವಾಗಲಿದ್ದು, ಮೊಬೈಲ್ ಆಪ್ ಬರಲಿದೆ.
– ಟಿಕೆಟ್‍ಗಳಿಗೆ ಕ್ಯೂ ಆರ್ ಕೋಡ್ ಅನ್ನು ಪರಿಚಯಿಸಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.