ಗೋವಾ ವಿ.ಸ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಂಜಿಪಿ ಮೈತ್ರಿ ಸಾಧ್ಯತೆಯ ಸುಳಿವು ಕೊಟ್ಟ ಧವಳೀಕರ್


Team Udayavani, Aug 22, 2021, 1:39 PM IST

goa eletion

ಪಣಜಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಂತ್ರಿ ಶ್ರೀಪಾದ ನಾಯ್ಕ ರವರ ಬಗ್ಗೆ ನಮಗೆ ಗೌರವವಿದೆ. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಎಂಜಿಪಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಂಜಿಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ಹೇಳಲು ಸಾಧ್ಯವಿಲ್ಲ.  ಎಂಜಿಪಿ ಪಕ್ಷದ ಕೇಂದ್ರ ಸಮೀತಿ ಈ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ನುಡಿದರು. ಈ ಮೂಲಕ ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಸಾಧ್ಯತೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಪಣಜಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಧವಳೀಕರ್-ಕೇಂದ್ರ ಸಚಿವ ಶ್ರೀಪಾದ ನಾಯ್ಕ ರವರು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಎಂಜಿಪಿ ಮೈತ್ರಿ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಂಜಿಪಿ ಪಕ್ಷದ ಕೇಂದ್ರ ಹಾಗೂ ರಾಜ್ಯ ಕಾರ್ಯಕಾರಿಣಿಯು ಮೈತ್ರಿಗೆ ಸಂಬಂಧಿಸಿದ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಧವಳೀಕರ್ ನುಡಿದರು.

ತಮಿಳುನಾಡು ಬಿಜೆಪಿ ನಾಯಕ ಎಲ್.ಗಣೇಶನ್ ಮಣಿಪುರ ರಾಜ್ಯಪಾಲರಾಗಿ ನೇಮಕ

ಸದ್ಯ ಎಂಜಿಪಿ ಪಕ್ಷವು ರಾಜ್ಯದ 12 ಕ್ಷೇತ್ರಗಳಲ್ಲಿ ಉಮೇದುವಾರರನ್ನು ಆಯ್ಕೆ ಮಾಡಿದೆ, ಇನ್ನೂ 6 ಕ್ಷೇತ್ರಗಳಲ್ಲಿ ಉಮೇದುವಾರರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ ಕೆಲ ಕ್ಷೇತ್ರಗಳಲ್ಲಿ ಪಕ್ಷೇತರರಿಗೆ ಬೆಂಬಲ ನೀಡಲಾಗುವುದು. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಂಜಿಪಿ ಪಕ್ಷದ 21 ಸ್ಥಾನಗಳ ಪೂರ್ಣ ಬಹುಮತ ಲಭಿಸಿದೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಾಗುವುದು ಎಂದು ಧವಳೀಕರ್ ನುಡಿದರು.  ಪತ್ರಿಕಾಗೋಷ್ಠಿಯಲ್ಲಿ ಎಂಜಿಪಿ ಪಕ್ಷದ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.