Goa ಗಣೇಶೋತ್ಸವ ಲಾಟರಿ ಕೂಪನ್ ಗೆ ಮುಗಿಬಿದ್ದ ಜನರು

ನೂಕುನುಗ್ಗಲು... ಕಾಲ್ತುಳಿತ ತಡೆದ ಪೊಲೀಸರು..!

Team Udayavani, Aug 28, 2023, 3:49 PM IST

1-sadsa

ಪಣಜಿ: ಕೆಫೆಮ್‍ನಲ್ಲಿರುವ ಸಾರ್ವಜನಿಕ ಗಣೇಶೋತ್ಸವ ಮಂಡಲದಲ್ಲಿ ಪ್ರತಿ ವರ್ಷದಂತೆ ಭಾನುವಾರವೂ ಲಾಟರಿ ಕೂಪನ್ ಮಾರಾಟ ಆರಂಭವಾಯಿತು. ಆದಾಗ್ಯೂ, ಕೂಪನ್‍ಗಳನ್ನು ಖರೀದಿಸಲು ಮತ್ತು ಲಕ್ಷಾಂತರ ಬಹುಮಾನಗಳನ್ನು ಗೆಲ್ಲಲು ನಾಗರಿಕರುಲಾಟರಿ ಖರೀದಿಸಲು  ಮುಗಿಬಿದ್ದಿದ್ದು ಕಿಲೋಮೀಟರ್ ವರೆಗೆ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬರುತ್ತಿದೆ.

ಭಾನುವಾರ ಲಾಟರಿ ಕೂಪನ್ ಖರೀದಿಯ ವೇಳೆ ಜನರ ನೂಕುನುಗ್ಗಲು ಉಂಟಾಗಿ ಪೊಲೀಸರು ಮಧ್ಯಪ್ರವೇಶಿಸಿ ಮಾರಾಟವನ್ನು ನಿಲ್ಲಿಸಿ ಕಾಲ್ತುಳಿತ ತಡೆಯಬೇಕಾಯಿತು. ನಂತರ ಇಂದು ಸೋಮವಾರ (ಆ.28) ಕೆಫೆಮ್ ಸರ್ಕಾರಿ ಕಾಲೇಜು ಸಭಾಂಗಣದಲ್ಲಿ ದೇಣಿಗೆ ಕೂಪನ್‍ಗಳ ಮಾರಾಟವನ್ನು ಬೆಳಗ್ಗೆ ಪ್ರಾರಂಭಿಸಲು ನಿರ್ಧರಿಸಲಾಯಿತು. ಮಂಡಳಿಯ ಅಧ್ಯಕ್ಷ ಇಚಿತ್ ಫಲ್ದೇಸಾಯಿ ಈ ಮಾಹಿತಿ ನೀಡಿದರು.ಸೋಮವಾರದ ಕೂಪನ್ ಖರೀದಿಗೆ ನಾಗರಿಕರು ಬೆಳಗ್ಗೆ 5 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಈ ಮಧ್ಯೆ, ದೇಣಿಗೆ ಕೂಪನ್‍ಗಳನ್ನು ಖರೀದಿಸಲು ನಾಗರಿಕರು ಭಾನುವಾರ ಬೆಳಗ್ಗೆ ಐದೂವರೆ ಗಂಟೆಯಿಂದಲೇ ಮುಗಿಬಿದ್ದರು. 15 ನಿಮಿಷಗಳಲ್ಲಿ ಉದ್ಘಾಟನಾ ಸಮಾರಂಭ ಮುಗಿದು ಕೂಪನ್ ಮಾರಾಟ ಆರಂಭಗೊಂಡರೂ ಜನಸಂದಣಿ ಹೆಚ್ಚಾಗುತ್ತಿತ್ತು. ಮುನ್ಸಿಪಲ್ ಪಾರ್ಕ್ ಆವರಣದಲ್ಲಿ ಈ ಕೂಪನ್ ಮಾರಾಟ ಆರಂಭವಾದಾಗ . ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಲ್ಲದೆಯೇ ನೇರವಾಗಿ ಕೂಪನ್ ಮಾರಾಟ ಕೌಂಟರ್ ಗೆ ಓಡಿದ್ದರಿಂದ ಭಾನುವಾರ ನೂಕುನುಗ್ಗಲು ಉಂಟಾಗಿ ಕೌಂಟರ್ ಮುರಿದು ಬಿದ್ದಿತ್ತು.

ಈ ವೇಳೆ ಪೊಲೀಸರು ಹಾಗೂ ಸೆಕ್ಯುರಿಟಿ ಗಾರ್ಡ್‍ಗಳು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಟ್ಟರು. ಆದರೆ ಜನರ ನೂಕುನುಗ್ಗಲು ಹೆಚ್ಚಾದಂತೆ ಪ್ರಾಣಹಾನಿ ತಪ್ಪಿಸುವ ಉದ್ದೇಶದಿಂದ ಮಾರಾಟ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಕೂಪನ್ ಮಾರಾಟ ಆರಂಭಗೊಂಡಿದ್ದು, ಖರೀದಿಗೆ ಭಾರಿ ಸಂಖ್ಯೆಯಲ್ಲಿ ಜನರು ಮುಗಿ ಬೀಳುತ್ತಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.