BYPOLL: ಗೋವೆಯ ಎರಡೂ ಕ್ಷೇತ್ರ ಬಿಜೆಪಿಗೆ, ದಿಲ್ಲಿ ಗೆದ್ದ ಆಪ್‌


Team Udayavani, Aug 28, 2017, 11:48 AM IST

BJP FlLAG-700.jpg

ಪಣಜಿ : ಗೋವೆಯಲ್ಲಿನ ಆಡಳಿತರೂಢ ಬಿಜೆಪಿ ಕಳೆದ ಆ.23ರಂದು ರಾಜ್ಯದಲ್ಲಿನ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ  ಎರಡನ್ನೂ ಜಯಿಸಿದೆ. 

ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಅವರು ಪಣಜಿ ಕ್ಷೇತ್ರದಿಂದಲೂ ಆರೋಗ್ಯ ಸಚಿವ ವಿಶ್ವಜಿತ್‌ ರಾಣೆಅವರು ವಾಲಪೋಯಿ ಕ್ಷೇತ್ರದಿಂದಲೂ ಗೆಲವು ಸಾಧಿಸಿದ್ದಾರೆ. 

ಪರ್ರೀಕರ್‌ (9,862 ಮತ) ತಮ್ಮ ನಿಕಟ ಸ್ಪರ್ಧಿಯಾಗಿದ್ದ ಕಾಂಗ್ರೆಸ್‌ನ ಗಿರೀಶ್‌ ಛೋಡಣ್‌ಕರ್‌ (5,059 ಮತ)  ಅವರನ್ನು 4,803 ಮತಗಳಿಂದ ಸೋಲಿಸಿದ್ದಾರೆ. 

ವಾಲಪೋಯಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ಅವರು ತಮ್ಮ ನಿಕಟ ಸ್ಪರ್ಧಿ ಕಾಂಗ್ರೆಸ್‌ನ ರಾಯ್‌ ನಾಯಕ್‌ ಅವರನ್ನು 10,066 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಮೂರನೇ ಹಾಗೂ ಅಂತಿಮ ಸುತ್ತಿನ ಮತ ಎಣಿಕೆ ಮುಗಿದಿದ್ದಾಗ ರಾಣೆ ಅವರಿಗೆ 16,167 ಮತಗಳು ಪ್ರಾಪ್ತವಾಗಿದ್ದವು. ರಾಯ್‌ ನಾಯಕ್‌ ಅವರಿಗೆ 6,101 ಮತಗಳು ಮಾತ್ರವೇ ಸಿಕ್ಕಿದ್ದವು. 

ಪಕ್ಷೇತರ ಅಭ್ಯರ್ಥಿ ರೋಹಿದಾಸ್‌ ಗಾಂವಕರ್‌ಗೆ 316 ಮತಗಳು ಸಿಕ್ಕಿವೆ. 454 ಮತಗಳು ನೋಟಾ ಪಾಲಾಗಿವೆ. 

ದಿಲ್ಲಿ ಗೆದ್ದ ಆಪ್‌

ದಿಲ್ಲಿಯ ಬವಾನಾ ಕ್ಷೇತ್ರದ ಉಪಚುನಾವಣೆಯಲ್ಲಿ ಆಪ್‌ ಅಭ್ಯರ್ಥಿ ರಾಮ್‌ ಚಂದರ್‌ ಜಯ ಸಾಧಿಸಿದ್ದಾರೆ. ಅವರು 12ನೇ ಸುತ್ತಿನ ಮತ ಎಣಿಕೆ ಮುಗಿದಾಗ ಕಾಂಗ್ರೆಸ್‌ ಅಭ್ಯರ್ಥಿ ಸುರೇಂದರ್‌ ಕುಮಾರ್‌ ಅವರಿಗಿಂತ ಮುಂದಿದ್ದರು. 

12ನೇ ಸುತ್ತಿನ ಮತ ಎಣಿಕೆಯ ಅಂತ್ಯದಲ್ಲಿ  ಆಪ್‌ ಅಭ್ಯರ್ಥಿಗೆ 23,216 ಮತಗಳು ಸಿಕ್ಕಿವೆಯಾದರೆ ಕಾಂಗ್ರೆಸ್‌ ಅಭ್ಯರ್ಥಿ ಕುಮಾರ್‌ಗೆ 21,848 ಮತಗಳು ದೊರಕಿವೆ.

ಮೂರನೇ ಸ್ಥಾನದಲ್ಲಿರುವ ಬಿಜೆಪಿ ಅಭ್ಯರ್ಥಿ ವೇದ ಪ್ರಕಾಶ್‌ಗೆ 16,561 ಮತಗಳು ಸಿಕ್ಕಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.