ಕೋವಿಡ್‌ ಸಂದರ್ಭದಲ್ಲಿ ಗೋವಾ ಜನತೆ ಸಹಕಾರ ಅಪಾರ: ಪ್ರಧಾನಿ ಮೋದಿ


Team Udayavani, Sep 19, 2021, 3:45 PM IST

c

ಪಣಜಿ: ಕೋವಿಡ್ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಗೋವಾ ರಾಜ್ಯದ ಜನತೆ ಉತ್ತಮ ಸಹಕಾರ ನೀಡಿದ್ದಾರೆ. ಇದರಿಂದಾಗಿ ಗೋವಾದಲ್ಲಿ ಶೇ 100 ರಷ್ಟು ಜನರಿಗೆ ಲಸಿಕೆ ನೀಡಲು ಸಾಧ್ಯವಾಗಿದೆ. ನನ್ನ ಮಿತ್ರ ಹಾಗೂ ಆಧುನಿಕ ಗೋವಾದ ಶಿಲ್ಪಕಾರ ದಿ. ಮನೋಹರ್ ಪರೀಕರ್ ರವರು ಇಂದು ಇದ್ದಿದ್ದರೆ ಎದೆ ತಟ್ಟಿ ಅಭಿಮಾನ ಪಡುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಗೋವಾದಲ್ಲಿನ ಕೋವಿಡ್ ಯೋಧರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ- ಗೋವಾದಲ್ಲಿ ಭಾರಿ ಮಳೆಯಿಂದಾಗಿ ನೆರೆ ಬಂದು ಸಂಕಷ್ಟ ಎದುರಾದ ಪರಿಸ್ಥಿತಿಯಲ್ಲಿಯೂ ಕೂಡ ಲಸಿಕಾಕರಣದಲ್ಲಿ ಜನತೆ ತೋರಿರುವ ಆಸಕ್ತಿ ಕೌತುಕಾಸ್ಪದವಾಗಿದೆ. ಆರೋಗ್ಯ ಇಲಾಖೆಯ ಕರ್ಮಚಾರಿಗಳ ಪ್ರಯತ್ನದಿಂದಾಗಿ ಗೋವಾದಲ್ಲಿ ಶೇ 100 ರಷ್ಟು ಕೋವಿಡ್ ಲಸಿಕೆ ನೀಡಲು ಸಾಧ್ಯವಾಗಿದೆ. ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸ್ವತಃ ತಾವು ಡಾಕ್ಟರ್ ಆಗಿರುವುದರಿಂದ ಗೋವಾದಲ್ಲಿ ಕೋವಿಡ್‌  ನಿಯಂತ್ರಣಕ್ಕೆ ತರಲು ಸಾಧ್ಯವಾಗಿದೆ. ರಾಜ್ಯದಲ್ಲಿನ ಮಂತ್ರಿಗಳು, ಶಾಸಕರು, ಸಂಸದರು, ಸಂಬಂಧಿತ ಖಾತೆಯ ಅಧಿಕಾರಿ ಮತ್ತು ಕರ್ಮಚಾರಿಗಳಿಂದಾಗಿ ಗೋವಾದಲ್ಲಿ ಶೇ 100 ರಷ್ಟು ಲಸಿಕೆ ಪೂರ್ಣಗೊಳ್ಳಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ಗೋವಾ ರಾಜ್ಯವು ವಿವಿಧತೆಯಿಂದ ಕೂಡಿದ ರಾಜ್ಯವಾಗಿದೆ. ಪಶ್ಚಿಮ ಹಾಗೂ ಪೂರ್ವ ದೇಶಗಳ ಸಂಗಮವನ್ನು ಇಲ್ಲಿ ಕಾಣಬಹುದಾಗಿದೆ. ಗೋವಾದಲ್ಲಿ ಲಸಿಕೆಯ ವಿಷಯದಲ್ಲಿ ಜನರಲ್ಲಿ ಇದ್ದ ತಪ್ಪು ತಿಳುವಳಿಕೆಯನ್ನು ದೂರಗೊಳಿಸಿ ಹೆಚ್ಚು ಹೆಚ್ಚು ಜನರ ಬಳಿ ಲಸಿಕೆ ತಲುಪಿಸಲು ಕೋವಿಡ್ ಯೋಧರು ಮಾಡಿದ ಕೆಲಸ ಉಲ್ಲೇಖನೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ಈ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಕರ್ಮಚಾರಿಗಳು, ಕೋವಿಡ್ ಯೋಧರು, ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಮಂತ್ರಿ ಶ್ರೀಪಾದ ನಾಯ್ಕ, ಉಪಮುಖ್ಯಮಂತ್ರಿ ಬಾಬು ಕವಳೇಕರ್, ಆರೋಗ್ಯಮಂತ್ರಿ ವಿಶ್ವಜಿತ್ ರಾಣೆ, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.