ಕರ್ನಾಟಕದ 11 ಜನ ಮೀನುಗಾರರನ್ನು ವಶಕ್ಕೆ ಪಡೆದ ಗೋವಾ ಪೊಲೀಸರು


Team Udayavani, Oct 12, 2021, 3:39 PM IST

goa news

ಪಣಜಿ: ದಕ್ಷಿಣ ಗೋವಾದ ಬಾಣಾವಲಿ ಸಮುದ್ರದಲ್ಲಿ ಕರ್ನಾಟಕದ ಮೀನುಗಾರರು ಅನಧೀಕೃತವಾಗಿ ಒಳ ನುಸುಳಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಗೋವಾದ ಸ್ಥಳೀಯ ಮೀನುಗಾರರ ಸಹಕಾರದಿಂದ ಮತ್ಸ್ಯೋದ್ಯೋಗ ವಿಭಾಗ ಹಾಗೂ ಕಿನಾರಿ ಸುರಕ್ಷಾ ಪೋಲಿಸರು ಕರ್ನಾಟಕದಿಂದ ಗೋವಾ ಸಮುದ್ರದಲ್ಲಿ ಬಂದು ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್ ಜಫ್ತಿ ಮಾಡಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ನಾಟಕದ ಈ ಮೀನುಗಾರಿಕಾ ಬೋಟ್‍ನಲ್ಲಿದ್ದ 11 ಜನ ಮೀನುಗಾರರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಲಭ್ಯವಾಗಿರುವ ಮಾಹಿತಿಯ ಅನುಸಾರ- ಗೋವಾದ ಬಾಣಾವಲಿ ಮೀನುಗಾರರು ಸೋಮವಾರ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳಿದ್ದರು. ಆದರೆ ಹೊರ ರಾಜ್ಯದ ಮೀನುಗಾರರು ಗೋವಾ ಸಮುದ್ರ ಸರಹದ್ದಿನಲ್ಲಿ ಬಂದು ಮೀನುಗಾರಿಕೆ ನಡೆಸುತ್ತಿರುವುದು ಗೋವಾ ಮೀನುಗಾರರಿಗೆ ಕಂಡುಬಂತು. ಕೂಡಲೆ ಗೋವಾ ಮೀನುಗಾರರು ಕಿನಾರಿ ಸುರಕ್ಷಾ ಪೊಲೀಸ್ ಹಾಗೂ ಮತ್ಸ್ಯೋದ್ಯೋಗ ವಿಭಾಗಕ್ಕೆ ಮಾಹಿತಿ ನೀಡಿದರು. ಕೂಡಲೆ ಆಗಮಿಸಿದ ಪೋಲಿಸರು ಸ್ಥಳೀಯ ಮೀನುಗಾರರ ಸಹಕಾರದಿಂದ ಕರ್ನಾಟಕದಿಂದ ಬಂದಿದ್ದ 2 ಮೀನುಗಾರಿಕಾ ಬೋಟ್ ಜಪ್ತಿ ಮಾಡಿ ಎಲ್ಲ ಮೀನುಗಾರರನ್ನು ವಷಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ವಚನಗಳಿಗೆ ಬೀಗ ಹಾಕಿ ಮಠಾಧಿಪತಿಗಳ ರಾಜಕೀಯ

ಗೋವಾದ ಸಮುದ್ರದ ಸರಹದ್ದಿನಲ್ಲಿ ಒಳನುಸುಳಿ  ಮೀನುಗಾರಿಕೆ ನಡೆಸುವ ಹೊರ ರಾಜ್ಯದ ಮೀನುಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸ್ಥಳೀಯ ಮೀನುಗಾರ ಪೆಲೆ ಫರ್ನಾಂಡೀಸ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.