ಕಾಣಕೋಣದಲ್ಲಿ “ಒಂದು ರಾಖಿ ಸೈನಿಕರಿಗಾಗಿ” ಕಾರ್ಯಕ್ರಮ
Team Udayavani, Aug 21, 2021, 4:45 PM IST
ಪಣಜಿ: “ಒಂದು ರಾಖಿ ಸೈನಿಕರಿಗಾಗಿ” ಈ ಕಾರ್ಯಕ್ರಮವನ್ನು ಕಳೆದ 7 ವರ್ಷಗಳಿಂದ ರಾಜ್ಯದಲ್ಲಿ ಆಯೋಜಿಸಲಾಗುತ್ತಿದೆ. ರಾಜ್ಯದ ಜನತೆಯ ಆಶೀರ್ವಾದದಿಂದಲೇ ನನಗೆ ಹಿಮಾಚಲಪ್ರದೇಶದ ರಾಜ್ಯಪಾಲರಾಗುವ ಅವಕಾಶ ಲಭ್ಯವಾಯಿತು. ಹಿಮಾಚಲಪ್ರದೇಶವು ಚೀನಾದ ಗಡಿ ಭಾಗವಾಗಿದೆ. ಈ ಗಡಿ ಭಾಗದಲ್ಲಿ ಭಾರತೀಯ ಯೋಧರು ಹಗಲಿರುಳು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಹಿಮಾಚಲಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ನುಡಿದರು.
ಕಾಣಕೋಣದಲ್ಲಿ ಆಯೋಜಿಸಿದ್ದ ಒಂದು ರಾಖಿ ಸೈನಿಕರಿಗಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅವರು ಮಾತನಾಡುತ್ತಿದ್ದರು.
ಇದನ್ನೂ ಓದಿ:ಸೆ.5 ರಂದು ರೈತರ ಮಕ್ಕಳ ಶಿಷ್ಯವೇತನ ಬಿಡುಗಡೆಗೆ ಚಾಲನೆ: ಸಿಎಂ ಬೊಮ್ಮಾಯಿ
ಆಗಸ್ಟ್ 22 ರಂದು ನಾನು ಶಿಮ್ಲಾಕ್ಕೆ ವಾಪಸ್ಸಾಗಲಿದ್ದೇನೆ. ಆಗಸ್ಟ್ 26 ಅಥವಾ 27 ರಂದು ಹಿಮಾಚಲಪ್ರದೇಶದ ಚೀನಾ ಗಡಿ ಭಾಗದಲ್ಲಿರುವ ಭಾರತೀಯ ಸೈನಿಕರಿಗೆ ಗೋವಾದ ಕಾಣಕೋಣದಲ್ಲಿ “ಒಂದು ರಾಖಿ ಸೈನಿಕರಿಗಾಗಿ” ಕಾರ್ಯಕ್ರಮದಲ್ಲಿ ನೀಡಿರುವ ರಾಖಿಯನ್ನು ಪ್ರತಿಯೊಬ್ಬ ಸೈನಿಕರ ಕೈಗೆ ಕಟ್ಟುತ್ತೇನೆ ಎಂದು ಹಿಮಾಚಲಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ನುಡಿದರು.
ಈ ಸಂದರ್ಭದಲ್ಲಿ ನಿವೃತ್ತ ಸೈನ್ಯಾಧಿಕಾರಿ ಅನಂತ ಜೋಶಿ, ಮಾಜಿ ಸಚಿವ ರಮೇಶ್ ತವಡಕರ್, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು