ಸಾಧ್ಯವಿದ್ದಲ್ಲಿ ಆಫ್ ಲೈನ್ ತರಗತಿ ಆರಂಭಿಸಲು ಗೋವಾ ಸರ್ಕಾರ ಅನುಮತಿ..!


Team Udayavani, Aug 18, 2021, 1:59 PM IST

Goa News Udayavani

ಪಣಜಿ : ರಾಜ್ಯದಲ್ಲಿನ ಯಾವ ಯಾವ ಮಹಾವಿದ್ಯಾಲಯಗಳಲ್ಲಿ ಸಪ್ಟೆಂಬರ್ 1 ರಿಂದ ಭೌತಿಕ ತರಗತಿಗಳನ್ನು ಅಥವಾ ಆಫ್ ಲೈನ್ ತರಗತಿಗಳನ್ನು ಆರಂಭಿಸಲು ಸಾಧ್ಯವಿದೆಯೋ ಅಲ್ಲಿ ತರಗತಿಗಳನ್ನು ಆರಂಭಿಸಬಹುದು ಎಂದು ಸರ್ಕಾರವು ಮಹಾವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ : ಗಮನಿಸಿ: LPG ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ, ಎಷ್ಟು ಏರಿಕೆಯಾಗಿದೆ…

ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಯಾವ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳನ್ನು ಕರೆಯಿಸಿ ತರಗತಿ ಆರಂಭಿಸಲು ಸಾಧ್ಯವಿದೆಯೋ ಅವರು ತರಗತಿಯನ್ನು ಆರಂಭಿಸಬಹುದು. ಯಾವ ವಿದ್ಯಾಲಯಗಳಲ್ಲಿ ತರಗತಿ ಆರಂಭಿಸಲು ಸಾಧ್ಯವಿಲ್ಲವೋ ಅವರು ಆನ್‍ಲೈನ್ ತರಗತಿ ಮುಂದುವರೆಸಬೇಕು ಎಂದು ಸರ್ಕಾರವು ಮಹಾವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಉಚ್ಛ ಶಿಕ್ಷಣ ಸಂಚಾಲನಾಲಯದ ಸಂಚಾಲಕ ಪ್ರಸಾದ ಲೋಲಯೇಕರ್ ಮಾಹಿತಿ ನೀಡಿ- ರಾಜ್ಯದ ಮಹಾವಿದ್ಯಾಲಯಗಳಿಗೆ ಸದ್ಯ ರಜೆಯಿದೆ. ಯುಜಿಸಿ ನಿಯಮಾನುಸಾರ ಸಪ್ಟೆಂಬರ್ 1 ರಿಂದ ಮಹಾವಿದ್ಯಾಲಯ ಆರಂಭಗೊಳ್ಳಲಿದೆ ಎಂದರು.

ಇದನ್ನೂ ಓದಿ : ಬಿಜೆಪಿ ಯೋಜನೆಗಳನ್ನು ಜನ ಸ್ವಾಗತಿಸುತ್ತಿದ್ದಾರೆ, ಕಾಂಗ್ರೆಸ್ ಬೂಟಾಡಿಕೆ ಮಾಡ್ತಿದೆ : ಕಾರಜೋಳ

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.