ಮತದಾರನ ಪಂಚ್‌:ಗೋವಾ, ಪಂಜಾಬ್‌ನಲ್ಲಿ ಮತದಾನ ಆರಂಭ


Team Udayavani, Feb 4, 2017, 3:45 AM IST

544.jpg

ಪಣಜಿ/ ಚಂಡೀಗಢ: ಪಂಚರಾಜ್ಯಗಳ ಪೈಕಿ ಗೋವಾ ಮತ್ತು ಪಂಜಾಬ್‌ನಲ್ಲಿ ಇಂದು ಶನಿವಾರ ಅಧಿಕೃತವಾಗಿ ಚುನಾವಣಾ ಪಾಂಚಜನ್ಯ ಮೊಳಗಲಿದೆ. ಮೊದಲ ಹಂತದಲ್ಲಿ ಪಂಜಾಬ್‌ನ 117, ಗೋವಾದ 40 ಕ್ಷೇತ್ರಗಳಲ್ಲಿ ಮತದಾರ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾನೆ.

ಗೋವಾದಲ್ಲಿ 11 ಲಕ್ಷಕ್ಕೂ ಅಧಿಕ ಮತದಾರರಿದ್ದು, 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಜರುಗಲಿದೆ. ಬಿಜೆಪಿಯ 37, ಕಾಂಗ್ರೆಸ್‌ನ 38 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಿಗೆ ಭರ್ಜರಿ ಪೈಪೋಟಿ ನೀಡಲು ಆಪ್‌ ಎಲ್ಲ 40 ಕ್ಷೇತ್ರಗಳಲ್ಲೂ ಹುರಿಯಾಳುಗಳನ್ನು ಕಣಕ್ಕಿಳಿಸಿದೆ.

 1,642 ಬೂತ್‌ಗಳಲ್ಲಿ ಶನಿವಾರ ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಮತದಾನ ಜರುಗಲಿದೆ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಪ್ರಮುಖ ಬೂತ್‌ಗಳಿಗೆ ನೇಮಿಸಲಾಗಿದ್ದು, ರಾಜ್ಯ ಪೊಲೀಸರೊಂದಿಗೆ ಪ್ಯಾರಾಮಿಲಿಟರಿ ಪಡೆ ಬಿಗಿಭದ್ರತೆ ಆಯೋಜಿಸಿದೆ.

 “ಸಿಖರ ನಾಡು’ ಪಂಜಾಬ್‌ ಕೂಡ ಶನಿವಾರ ಚುನಾವಣೆ ಪೇಟ ತೊಡಲಿದ್ದು, 1.98 ಕೋಟಿ ಮತದಾರರು 117 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯವನ್ನು ಎಲೆಕ್ಟ್ರಾನಿಕ್‌ ಮತಯಂತ್ರದಲ್ಲಿ ದಾಖಲಿಸಲಿದ್ದಾನೆ.  22,615  ಕೇಂದ್ರಗಳಲ್ಲಿ ಮತದಾನ ನಡೆಯಲಿದೆ. 200 ಪ್ಯಾರಾಮಿಲಿಟರಿ ಪಡೆಗಳು ರಾಜ್ಯ ಪೊಲೀಸರೊಂದಿಗೆ ಭದ್ರತೆಗೆ ಹೆಗಲು ಕೊಡಲಿವೆ. ಪ್ರಸಕ್ತ ಸಾಲಿನಲ್ಲಿ ರಕ್ಷಣಾ ಇಲಾಖೆ ಸಿಬ್ಬಂದಿಗೆ ಅಂಚೆ ಮತದಾನ ಬದಲಾಗಿ ಆರಂಭಿಸಲಾಗುವ ಇ-ಮತ ವ್ಯವಸ್ಥೆ ಶನಿವಾರ ಗೋವಾ, ಪಂಜಾಬ್‌ಗಳಲ್ಲಿ ಜಾರಿಗೆ ಬರಲಿದೆ.

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.