ಗೋವಾದಲ್ಲಿ ರಾಜಕೀಯ ಸ್ವರೂಪ ಪಡೆಯುತ್ತಿದೆ ಕಾಂಗ್ರೆಸ್ ಶಾಸಕರ ಬಂಡಾಯ : ದಿಗಂಬರ್ ಕಾಮತ್


Team Udayavani, Jul 13, 2022, 5:14 PM IST

ಗೋವಾದಲ್ಲಿ ರಾಜಕೀಯ ಸ್ವರೂಪ ಪಡೆಯುತ್ತಿದೆ ಕಾಂಗ್ರೆಸ್ ಶಾಸಕರ ಬಂಡಾಯ : ದಿಗಂಬರ್ ಕಾಮತ್

ಪಣಜಿ : ಸದ್ಯ ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯವೇ ದೊಡ್ಡ ರಾಜಕೀಯ ಸ್ವರೂಪ ಪಡೆಯುತ್ತಿದೆ. ಮಡಗಾಂವ್ ಶಾಸಕ ಹಾಗೂ ಹಿರಿಯ ಕಾಂಗ್ರೇಸ್ ಮುಖಂಡ ದಿಗಂಬರ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2017ರಲ್ಲಿ ಇತರ ಶಾಸಕರು ಕಾಂಗ್ರೆಸ್ ತೊರೆದ ನಂತರವೂ ನಾವು ಕೊನೆಯವರೆಗೂ ಪಕ್ಷದಲ್ಲೇ ಇದ್ದೇವೆ, ಆದರೆ ಪಕ್ಷದಿಂದ ನಮಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದಲ್ಲಿ 2017ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ ಪಕ್ಷ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಲಿಲ್ಲ. ಹಾಗಾಗಿ ಅಂದು ಗೋವಾದಲ್ಲಿ ಅಧಿಕಾರ ಸ್ಥಾಪಿಸುವ ಅವಕಾಶದಿಂದ ವಂಚಿತರಾದೆವು. ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ನಂತರ 2022ರ ವಿಧಾನಸಭೆ ಚುನಾವಣೆವರೆಗೂ ನಾನೊಬ್ಬನೇ ಕಾಂಗ್ರೆಸ್ ಶಾಸಕನಾಗಿದ್ದೆ ಆದರೆ ಸದ್ಯ ಪಕ್ಷ ತನ್ನನ್ನು ನಿರ್ಲಕ್ಷಿಸುತ್ತಿದೆ ಎಂದು ದಿಗಂಬರ ಕಾಮತ್ ಬೇಸರ ಹೊರಹಾಕಿದರು.

ನಾನು ಪಕ್ಷ ವಿರೋಧಿ ಕ್ರಮ ಕೈಗೊಂಡು ಬಿಜೆಪಿ ಸೇರಲಿದ್ದೇನೆ  ಎಂಬ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿತ್ತು. ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಅನರ್ಹತೆ ಅರ್ಜಿಯನ್ನು ವಿಧಾನ ಸಭೆಯ ಸಭಾಧ್ಯಕ್ಷರಿಗೆ ಸಲ್ಲಿಸಲಾಯಿತು. ಇಲ್ಲಿಯವರೆಗೂ ಪಕ್ಷಕ್ಕಾಗಿ ನಾನು ಪಟ್ಟ  ಶ್ರಮಕ್ಕೆ ಪಕ್ಷದಲ್ಲಿ ಬೆಲೆ ಇಲ್ಲದಂತಾಗಿದೆ ಎಂದು ದಿಗಂಬರ ಕಾಮತ್ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿ ಎರಡು ಬಸ್‌-ಗೂಡ್ಸ್‌ ಲಾರಿಗಳ ನಡುವೆ ಢಿಕ್ಕಿ

ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ : ತಾನಾವಾಡೆ ಸ್ಪಷ್ಟನೆ
ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯ ಅವರ  ಪಕ್ಷದ ಆಂತರಿಕ ವಿಚಾರ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತಾನಾವಾಡೆ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಒಡೆಯಬೇಕು ಎಂದಿದ್ದರೆ ಮಿಷನ್ ಕಮಲ ಅರ್ಧಕ್ಕೆ ಬಿಡುವುದಿಲ್ಲ ಎಂದು ಹೇಳಿದ ಅವರು,  ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.