ಗೋವಾ: ಅಪಘಾತ ಹೆಚ್ಚುತ್ತಿರುವ ಅಟಲ್ ಸೇತುವೆಯನ್ನು ಕೆಲಕಾಲ ಬಂದ್ ಮಾಡಿ; ಸಚಿವ ರೋಹನ್ ಖಂವಟೆ
Team Udayavani, May 21, 2022, 7:47 PM IST
ಪಣಜಿ: ಪಣಜಿಯ ಅಟಲ್ ಸೇತುವೆಯಲ್ಲಿ ಕಳೆದ ಕೆಲ ದಿನಗಳಿಂದ ಪದೇ ಪದೇ ಅಪಘಾತ ನಡೆಯುತ್ತಿರುವುದನ್ನು ಪರಿಗಣಿಸಿ ಅಟಲ್ ಸೇತುವೆಯನ್ನು ಕೆಲ ದಿನಗಳ ವರೆಗೆ ಬಂದ್ ಮಾಡಬೇಕೆಂದು ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅಟಲ್ ಸೇತುವೆಯ ಮೇಲೆ ಪದೇ ಪದೇ ಸಂಭವಿಸುತ್ತಿರುವ ಅಪಘಾತವನ್ನು ಪರಿಗಣಿಸಿ, ಕೆಲ ದಿನಗಳ ವರೆಗೆ ಅಟಲ್ ಸೇತುವನ್ನು ಬಂದ್ ಮಾಡಿ ಅಗತ್ಯವಿರುವ ಕಡೆ ದುರಸ್ತಿ ಕಾರ್ಯ ಕೈಗೊಂಡು ನಂತರ ವಾಹನ ಸಂಚಾರ ಆರಂಭಿಸಬೇಕು ಎಂದು ಸಚಿವ ರೋಹನ್ ಖಂವಟೆ ಅಭಿಪ್ರಾಯಪಟ್ಟರು.
ಗೋವಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ಅಟಲ್ ಸೇತು ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ಈ ಸೇತುವೆಯನ್ನು ಮದ್ರಾಸ್ ಐಐಟಿ ತಾಂತ್ರಿಕವಾಗಿ ಪರಿಶೀಲಿಸುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ