ಸಪ್ಟೆಂಬರ್ 1 ರಿಂದ ನೆರೆಯ ರಾಜ್ಯಗಳಿಗೆ ಕದಂಬ ಬಸ್ ಓಡಾಟ
Team Udayavani, Aug 24, 2021, 4:13 PM IST
ಪಣಜಿ : ರಾಜ್ಯದಲ್ಲಿ ಸಪ್ಟೆಂಬರ್ 1 ರಿಂದ ನೆರೆಯ ರಾಜ್ಯಗಳಿಗೆ ಕದಂಬ ಬಸ್ ಓಡಾಟ ಆರಂಭಿಸಲು ಗೋವಾ ಕದಂಬ ಮಹಾಮಂಡಳಿ ನಿರ್ಣಯ ತೆಗೆದುಕೊಂಡಿದೆ.
ಈಗಾಗಲೇ ಪಣಜಿ-ಮಡಗಾಂವ- ಕಾರವಾರ ಮಾರ್ಗಕ್ಕೆ ಕದಂಬ ಸಾರಿಗೆಯ ಇಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲಾಗಿದೆ. ಅಂತೆಯೇ ಸಪ್ಟೆಂಬರ್ 1 ರಿಂದ ಇತರ ರಾಜ್ಯಗಳಿಗೂ ಕದಂಬ ಬಸ್ ಓಡಾಟ ಆರಂಭಗೊಳ್ಳಲಿದೆ.
ಇದನ್ನೂ ಓದಿ : ಎಚ್.ಡಿ.ಕುಮಾರಸ್ವಾಮಿ ಇಲ್ಲದಿದ್ದರೆ ಸಾರಾ ಮಹೇಶ್ ಜೀರೋ: ಜಿ.ಟಿ ದೇವೇಗೌಡ ಟೀಕೆ
ಪಣಜಿ-ಮುಂಬಯಿ-ಬೋರಿವೆಲ್, ಮಡಗಾಮವ-ಪುಣೆ, ವಾಸ್ಕೊ-ಪಣಜಿ-ಸೊಲ್ಲಾಪುರ, ಪಣಜಿ-ಬೆಂಗಳೂರು, ಮಡಗಾಂವ-ಪುಣೆ, ಮಡಗಾಂವ-ಮುಂಬಯಿ-ಧೋಬಿತಲಾವ್, ಪಣಜಿ-ಶಿರ್ಡಿ, ಪಣಜಿ-ಮೈಸೂರು, ಸೇರಿದಂತೆ ಹಲವು ಪ್ರಮುಖ ಮಾರ್ಗಗಳಿಗೆ ಗೋವಾದ ಕದಂಬ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ಗೋವಾ ಕದಂಬ ಮಹಾಮಂಡಳಿ ಮಾಹಿತಿ ನೀಡಿದೆ.
ಇದನ್ನೂ ಓದಿ : ನನ್ನ ಮನವಿಯನ್ನು ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇನೆ: ಆನಂದ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ