ಗೋವಾ ಸಂಪುಟ ವಲಸಿಗರಿಗೆ ಆದ್ಯತೆ

ಗೋವಾ ಫಾರ್ವರ್ಡ್‌ ಪಾರ್ಟಿಗೆ ಕೈಕೊಟ್ಟ ಬಿಜೆಪಿ

Team Udayavani, Jul 15, 2019, 5:00 AM IST

y-29

ಪಣಜಿ: ಕಾಂಗ್ರೆಸ್‌ನಿಂದ 10 ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡುತ್ತಿದ್ದಂತೆಯೇ ಶನಿವಾರ ಸಚಿವ ಸಂಪುಟ ಪುನಾರಚನೆ ಮಾಡಿರುವ ಗೋವಾ ಸಿಎಂ ಪ್ರಮೋದ್‌ ಸಾವಂತ್‌, ಗೋವಾ ಫಾರ್ವರ್ಡ್‌ ಪಾರ್ಟಿ (ಜಿಎಫ್ಪಿ)ಯ ಮೂವರು ಹಾಗೂ ಒಬ್ಬ ಸ್ವತಂತ್ರ ಶಾಸಕರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ.

ಉಪಸಭಾಪತಿಯಾಗಿದ್ದ ಮೈಕೆಲ್‌ ಲೋಬೋ ಹಾಗೂ ಬಿಜೆಪಿಗೆ ಸೇರಿದ ಕಾಂಗ್ರೆಸ್‌ನ 10 ಶಾಸಕರ ಪೈಕಿ ಮೂವರಿಗೆ ಮಂತ್ರಿ ಪಟ್ಟ ಸಿಕ್ಕಿದೆ. ರಾಜಭವನದಲ್ಲಿ ಶನಿವಾರ ಮಧ್ಯಾಹ್ನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಮೃದುಲಾ ಸಿನ್ಹಾ ಹೊಸ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಕಾಂಗ್ರೆಸ್‌ ವಿಪಕ್ಷ ನಾಯಕರಾಗಿದ್ದ ಚಂದ್ರಕಾಂತ ಕವಲೇಕರ್‌ ಹಾಗೂ ಪಾರೀಕರ್‌ ನಿಧನದ ನಂತರ ಅವರ ಕ್ಷೇತ್ರ ಪಣಜಿಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದ ಅಟನಾಸಿಯೋ ಮಾನ್ಸೆರಾಟ್ಟೆ, ಫಿಲಿಪ್‌ ನೆರಿ ರೋಡ್ರಿಗಸ್‌ ಸಂಪುಟ ಸೇರಿದ್ದಾರೆ.

ಈವರೆಗೆ ಜಿಎಫ್ಪಿಯಿಂದ ಇಬ್ಬರು ಸಚಿವರು ಹಾಗೂ ಉಪಮುಖ್ಯಮಂತ್ರಿಯಾಗಿ ವಿಜಯ್‌ ಸರದೇಸಾಯಿ ಇದ್ದರು. ಓರ್ವ ಸ್ವತಂತ್ರ ಶಾಸಕ ರೋಹನ್‌ ಖೌಂತೆಗೆ ಕಂದಾಯ ಸಚಿವ ಹುದ್ದೆ ಇತ್ತು. ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದರಿಂದ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದ್ದು, ಜಿಎಫ್ಪಿಯನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದೆ.

ಕಾರ್ಯಕರ್ತರಲ್ಲಿ ಅಸಮಾಧಾನ: ಕಾಂಗ್ರೆಸ್‌ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಕ್ಕೆ ಬಿಜೆಪಿಯ ಹಲವು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾನ್ಸೆರಾಟ್ಟೆ ವಿರುದ್ಧ ಅತ್ಯಾಚಾರ ಆರೋಪಗಳಿವೆ. ಅಷ್ಟೇ ಅಲ್ಲ, ಕೆಲವು ಇತರ ಶಾಸಕರ ವಿರುದ್ಧವೂ ಹಲವು ಆರೋಪಗಳಿವೆ. ಇವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ಪಕ್ಷದ ನೈತಿಕತೆಗೆ ಧಕ್ಕೆ ಉಂಟಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಪಾರೀಕರ್‌ ಆತ್ಮ ಈಗ ಸಾವನ್ನಪ್ಪಿತು: ಸರದೇಸಾಯಿ
ಉಪಮುಖ್ಯಮಂತ್ರಿ ಸ್ಥಾನದಿಂದ ಕೈಬಿಟ್ಟಿದ್ದರಿಂದಾಗಿ ಜಿಎಫ್ಪಿ ಮುಖಂಡ ಸರದೇಸಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸರಕಾರಕ್ಕೆ ನೀಡಿದ ಬೆಂಬಲವನ್ನೂ ಅವರು ಹಿಂಪಡೆದಿದ್ದಾರೆ. ಪಾರೀಕರ್‌ ಆತ್ಮ ಈಗ ಸಾವನ್ನಪ್ಪಿದೆ. ಮಾರ್ಚ್‌ 17 ರಂದು ಅವರು ದೈಹಿಕವಾಗಿ ನಿಧನರಾಗಿದ್ದರು. ಪಾರೀಕರ್‌ ಇದ್ದರೆ ಈ ಬೆಳವಣಿಗೆ ನಡೆಯಲು ಬಿಡುತ್ತಿರಲಿಲ್ಲ, ಇಂದು ಅವರ ರಾಜಕೀಯ ಶಕೆ ಮುಗಿದಿದೆ ಎಂದು ಅವರು ಅಸಮಾಧಾನ ತೋಡಿಕೊಂಡಿದ್ದಾರೆ. ಬಿಜೆಪಿ ಈಗ 40 ಸದಸ್ಯ ಬಲದ ವಿಧಾನಸಭೆಯಲ್ಲಿ 27 ಶಾಸಕರನ್ನು ಹೊಂದಿದ್ದು, ಸ್ಪಷ್ಟ ಬಹುಮತ ಹೊಂದಿದೆ. ಹೀಗಾಗಿ ಜಿಎಫ್ಪಿ ಬೆಂಬಲ ನೀಡದಿದ್ದರೂ ಸರಕಾರಕ್ಕೆ ಯಾವ ತೊಂದರೆಯೂ ಇಲ್ಲ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.