Maharastra: ಕುಸಿದ ಎರಡಂತಸ್ತಿನ ಕಟ್ಟಡ, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯ ಚುರುಕು
Team Udayavani, Apr 29, 2023, 5:26 PM IST
ಮಹಾರಾಷ್ಟ್ರ: ಮಹಾರಾಷ್ಟ್ರದ ಭೀವಂಡಿಯಲ್ಲಿ ಎರಡಂತಸ್ತಿನ ಕಟ್ಟಡವೊಂದು ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವುದಾಗಿ ವರದಿಯಾಗಿದೆ.
ಶನಿವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು ಎರಡು ಅಂತಸ್ತಿನ ಕಟ್ಟಡದಲ್ಲಿ ಮೇಲಿನ ಅಂತಸ್ತಿನಲ್ಲಿ ಹಲವರು ಕುಟುಂಬ ವಾಸವಾಗಿತ್ತು ಎನ್ನಲಾಗಿದೆ ಅಲ್ಲದೆ ಕಟ್ಟಡದ ಕೆಳಭಾಗದಲ್ಲಿ ಗೋಡೌನ್ ಇದ್ದು ಇಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಅಧಿಕಾರಿಗಳ ತಂಡ ದೌಡಾಯಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉಡುಪಿಯಲ್ಲಿ ಅಮಿತ್ ಶಾ ಭರ್ಜರಿ ಪ್ರಚಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ