ಗೋಡ್ಸೆ ದೇಶಭಕ್ತ: ಸಾಧ್ವಿ ಹೇಳಿಕೆಯಿಂದ ದೂರ ಸರಿದ ಬಿಜೆಪಿ, ಕ್ಷಮೆಯಾಚಿಸಲು ಸಲಹೆ
Team Udayavani, May 16, 2019, 7:24 PM IST
ಲಕ್ನೋ : ಮಹಾತ್ಮ ಗಾಂಧಿ ಅವರ ಹಂತಕ ನಾಥೂರಾಮ್ ಗೋಡ್ಸೆ ದೇಶಭಕ್ತನಾಗಿದ್ದ ಎಂದು ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ನೀಡಿದ್ದ ಹೇಳಿಕೆಯಿಂದ ದೂರ ಸರಿದಿರುವ ಭಾರತೀಯ ಜನತಾ ಪಕ್ಷ, ಇದು ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದೆ.
ಸಾಧ್ವಿ ಅವರ ಈ ಹೇಳಿಕೆಯನ್ನು ಖಂಡಿಸಿರುವ ಉತ್ತರ ಪ್ರದೇಶದ ಮಾಧ್ಯಮ ಪ್ರಭಾರಿ ಲೋಕೇಂದ್ರ ಪರಾಶರ್ ಅವರು “ಬಿಜೆಪಿಯು ಸಾಧ್ವಿ ಹೇಳಿಕೆಯನ್ನು ಒಪ್ಪುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಗೋಡ್ಸೆ ಕುರಿತ ಹೇಳಿಕೆಗಾಗಿ ಆಕೆಯನ್ನು ಕರೆಸಿಕೊಂಡು ಸ್ಪಷ್ಟೀಕರಣ ಕೇಳಲಾಗುವುದು ಮಾತ್ರವಲ್ಲ ಅದಕ್ಕಾಗಿ ಕ್ಷಮೆ ಕೋರುವಂತೆಯೂ ಕೇಳಲಾಗುವುದು ಎಂದು ಪರಾಶರ್ ಹೇಳಿದರು.
ಮಹಾತ್ಮ ಗಾಂಧಿ ಅವರನ್ನು ಗೋಡ್ಸೆ ಕೊಂದದ್ದೆಂದು ಇಡಿಯ ಜಗತ್ತಿಗೇ ತಿಳಿದಿದೆ. ಆದುದರಿಂದ ಸಾಧ್ವಿ ತಮ್ಮ ಈ ಹೇಳಿಕೆಗಾಗಿ ಕ್ಷಮೆಯಾಚಿಸಬೇಕು’ ಎಂದು ಪರಾಶರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ