Godse’s statement: ನ್ಯಾ.ಅಭಿಜಿತ್ ಟಿಕೆಟ್ ವಾಪಸ್ಗೆ ಕಾಂಗ್ರೆಸ್ ಒತ್ತಾಯ
Team Udayavani, Mar 26, 2024, 9:21 PM IST
ಕೋಲ್ಕತ್ತಾ: “ಮಹಾತ್ಮಾ ಗಾಂಧಿ ಮತ್ತು ನಾಥುರಾಂ ಗೋಡ್ಸೆ ನಡುವೆ ಯಾರನ್ನು ಆಯ್ಕೆ ಮಾಡಬೇಕು ಎಂದು ಗೊತ್ತಾಗುತ್ತಿಲ್ಲ” ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಭ್ಯರ್ಥಿ ನ್ಯಾ.ಅಭಿಜಿತ್ ಗಂಗೋಪಾಧ್ಯಾಯ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.
ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಜೈರಾಂ ರಮೇಶ್, “ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನದಲ್ಲಿ ಇದ್ದಂಥ ಗಂಗೋಪಾಧ್ಯಾಯ ಅವರು ಇಂಥ ಹೇಳಿಕೆ ನೀಡಿರುವುದು ದುರದೃಷ್ಟಕರ. ಅವರಿಗೆ ಪ್ರಧಾನಿ ಮೋದಿಯವರ ನೇರ ಆಶೀರ್ವಾದ ಇದೆ ಎನ್ನುವುದು ಸ್ಪಷ್ಟ. ಇಂಥ ಅಭ್ಯರ್ಥಿಯನ್ನು ಬಿಜೆಪಿ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.
ಚಾನೆಲ್ವೊಂದರ ಸಂದರ್ಶನದ ವೇಳೆ ಅಭಿಜಿತ್ ಗಂಗೋಪಾಧ್ಯಾಯ ಅವರು, “ಕಾನೂನು ವೃತ್ತಿಯಲ್ಲಿದ್ದ ನಾನು ಗೋಡ್ಸೆ ಮತ್ತು ಮಹಾತ್ಮ ಗಾಂಧಿ ಬರಹಗಳನ್ನೂ ಓದಿ ತಿಳಿದುಕೊಳ್ಳಬೇಕು. ಒಂದು ಭಾಗವನ್ನು ತಿಳಿದುಕೊಂಡರೆ ಸಾಲದು’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ