ಮಧುಮೇಹಿಗಳಿಗೆ ಸಂತಸದ ಸುದ್ದಿ: ತಗ್ಗಲಿದೆ ಮಧುಮೇಹ ಔಷಧ ದರ

50 ಕಂಪನಿಗಳ 200ಕ್ಕೂ ವಿವಿಧ ಮಾದರಿಗಳ ಔಷಧ ಕಡಿಮೆ ದರಲ್ಲಿ ಲಭ್ಯ

Team Udayavani, Jul 9, 2022, 10:20 AM IST

ಮಧುಮೇಹ ರೋಗಿಗಳಿಗೆ ಸಂತಸದ ಸುದ್ದಿ: ಶೇ.70ರ ವರೆಗೆ ಇಳಿಕೆ ಆಗಲಿದೆ ಮಧುಮೇಹ ಔಷಧ ದರ

ಹೊಸದಿಲ್ಲಿ: ಮಧುಮೇಹಿಗಳಿಗೆ ಇದು ಸಂತಸದ ಸುದ್ದಿ. ಸಕ್ಕರೆ ಕಾಯಿಲೆಯ ನಿರ್ವಹಣೆಗೆ ಬಳ
ಸುವ ಸುಮಾರು 50 ಕಂಪೆನಿಗಳ 200ಕ್ಕೂ ಹೆಚ್ಚು ಔಷಧಗಳ ದರ ಶೇ. 50ರಿಂದ ಶೇ. 70ರಷ್ಟು ಇಳಿಕೆ ಆಗಲಿದೆ. ಆಗಸ್ಟ್‌ ಅಂತ್ಯದ ವೇಳೆಗೆ ಇದು ಜಾರಿಗೆ ಬರಲಿದೆ ಎಂದು ಔಷಧೋದ್ಯಮ ಕ್ಷೇತ್ರದ ಮೂಲಗಳು ತಿಳಿಸಿವೆ.

ಕೆಲವು ಕಂಪೆನಿಗಳು ಹೊಂದಿರುವ ಔಷಧ ಗಳ ಪೇಟೆಂಟ್‌ ಅವಧಿ ಮುಕ್ತಾಯಗೊಳ್ಳುವುದು ಇದಕ್ಕೆ ಕಾರಣ. ಟೈಪ್‌-2 ಮಧುಮೇಹಕ್ಕೆ ವೈದ್ಯರು ಶಿಫಾರಸು ಮಾಡುವ ಮೆರ್ಕ್‌ ಆ್ಯಂಡ್‌ ಕೊ. ಅಭಿವೃದ್ಧಿಪಡಿಸಿರುವ ಸ್ಟಿಯಾಗ್ಲಿಪ್ಟಿನ್‌ ಔಷಧದ ಪೇಟೆಂಟ್‌ ಶೀಘ್ರವೇ ಅಂತ್ಯ ವಾಗಲಿದೆ. ಮುಂಬಯಿಯ ಗ್ಲೆನ್‌ಮಾರ್ಕ್‌ ಫಾರ್ಮಾ ದೇಶದ ಔಷಧ ಮಾರುಕಟ್ಟೆಯಲ್ಲಿ ಈ ಔಷಧದ ಜೆನರಿಕ್‌ ರೂಪವನ್ನು ವಿತರಿಸಲಿದೆ. ಪ್ರತೀ ಮಾತ್ರೆಗೆ 10.5 ರೂ.ಗಳಿಂದ 19 ರೂ. ವರೆಗೆ ಇರಲಿದೆ.

ವಿಲ್ಡಾಗ್ಲಿಪ್ಟಿನ್‌ ಮತ್ತು ವಿಲ್ಡಾಗ್ಲಿಪ್ಟಿನ್‌-ಮೆಟ್‌ಫಾರ್ಮಿನ್‌ ಕಂಪೆನಿ ಹೊಂದಿರುವ ಪೇಟೆಂಟ್‌ ಮುಕ್ತಾಯ ಗೊಂಡಿದೆ. ಹೀಗಾಗಿ ಆ ಕಂಪೆನಿಯ ಔಷಧದ 150ಕ್ಕೂ ವಿವಿಧ ತದ್ರೂಪಿಗಳು ಕಳೆದ ಒಂದು ವರ್ಷದ ಅವಧಿಯಲ್ಲಿ ಮಾರುಕಟ್ಟೆಗೆ ಬಂದಿವೆ. ಅಲ್ಲದೆ ಡಪಾಗ್ಲಿಫ್ಲೋಜಿನ್‌-ಮೆಟ್‌ಫೋರ್ಫಿನ್‌ ಎಂಬ ಔಷಧ ಸಂಯುಕ್ತದ ಪೇಟೆಂಟ್‌ ಕೂಡ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 2020ರಿಂದ 2021ರ ಅವಧಿಯಲ್ಲಿ 8ರಿಂದ 80 ಬ್ರ್ಯಾಂಡ್‌ಗಳ ಔಷಧಗಳು ಮಾರುಕಟ್ಟೆಗೆ ಬಂದಿವೆ.

ಹೆಚ್ಚು ಔಷಧ ಕಂಪೆನಿಗಳು ಮಾರುಕಟ್ಟೆ ಪ್ರವೇಶ ಮಾಡುವುದರಿಂದ ಮಧುಮೇಹದ ಒಂದು ಮಾತ್ರೆಗೆ 12 ರೂ.ಗಳಿಂದ 17 ರೂ.ಗಳ ವರೆಗೆ ದರ ಇಳಿಕೆ ಮಾಡಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.