ಗೋಳ್ವಲ್ಕರ್ ರಾಷ್ಟ್ರೀಯವಾದ ಕುರಿತು ತಪ್ಪು ವಿಮರ್ಶೆ
Team Udayavani, Jul 10, 2017, 2:00 AM IST
ಹೊಸದಿಲ್ಲಿ: ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಟ್ಟರ್ ರಾಷ್ಟ್ರೀಯವಾದ ಹೆಚ್ಚುತ್ತಿದೆ ಎಂದು ವಿಪಕ್ಷಗಳು, ಎಡ ಪಂಥೀಯರು ಹುಯಿಲೆಬ್ಬಿಸುತ್ತಿರುವಂತೆಯೇ, ಆರೆಸ್ಸೆಸ್ ಚಿಂತಕ, ಎಮ್.ಎಸ್.ಗೋಳ್ವಲ್ಕರ್ ಅವರ ರಾಷ್ಟ್ರೀಯವಾದದ ದೃಷ್ಟಿಕೋನವನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಧೀನ ಸಂಸ್ಥೆಯೊಂದು ಹೇಳಿದೆ.
ಗೋಳ್ವಲ್ಕರ್ ಅವರ ರಾಷ್ಟ್ರೀಯವಾದ ಕುರಿತ ಚಿಂತನೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ ಮತ್ತು ದೋಷಪೂರಿತವಾಗಿದೆ ಎಂಬಂತೆ ಚಿತ್ರಿಸಲಾಗಿದೆ ಎಂದು ಅದು ಹೇಳಿದೆ. ಭಾರತೀಯ ತತ್ವಶಾಸ್ತ್ರ ಸಂಶೋಧನಾ ಸಮಿತಿ (ಐಸಿಆರ್ಪಿ) “ಗೋಳ್ವಲ್ಕರ್ ಚಿಂತನೆಯಲ್ಲಿ ರಾಷ್ಟ್ರ ಮತ್ತು ರಾಷ್ಟ್ರೀಯವಾದ’ ಹೆಸರಿನ ವಿಚಾರ ಸಂಕಿರಣವನ್ನು ಮುಂದಿನ ತಿಂಗಳು ಆಯೋ ಜಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಚಿಂತನೆ ಗಳನ್ನು ಪ್ರಸಕ್ತ ಜಾಗತಿಕ ಮತ್ತು ಭಾರತದ ಸ್ಥಿತಿಗತಿಯ ಹಿನ್ನೆಲೆಯಲ್ಲಿ ಸಮಗ್ರವಾಗಿ ಅರ್ಥೈಸಿಕೊಳ್ಳಬೇಕಿದೆ. ಅವರ “ಹಿಂದೂ ರಾಷ್ಟ್ರ’ ಕಲ್ಪನೆ ಭಾರತೀಯ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಸಮಗ್ರ ತತ್ವಗಳಾಗಿದೆ ಎಂದು ಅದು ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ