ಗರ್ಭಿಣೀಯರು ಈ ಆಹಾರ ಪದಾರ್ಥಗಳನ್ನು ಸೇವಿಸದೇ ಇದ್ದರೆ ಒಳಿತು


Team Udayavani, Oct 17, 2019, 8:30 PM IST

pregnency

ಎಲ್ಲಾ ಹೆಣ್ಣು ಮಕ್ಕಳ ಬದುಕಿನ ಮಹತ್ತರವಾದ ಘಟ್ಟ ಗರ್ಭಧಾರಣೆ. ಈ ಸಮಯದಲ್ಲಿ ಅವಳು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು.ಅತ್ಯಂತ ಸೂಕ್ಷ¾ವಾದ ಈ ಅವಧಿಯಲ್ಲಿ ದೇಹದಲ್ಲಿನ ಬದಲಾವಣೆಯೊಂದಿಗೆ ಮಾನಸಿಕವಾಗಿಯೂ ಹಲವು ವ್ಯತ್ಯಾಸಗಳು ಕಂಡುಬರುತ್ತವೆ. ಸದಾ ತಾನು ಜನ್ಮ ನೀಡುವ ಮಗುವಿನ ಕುರಿತಾಗಿ ಜಪಿಸುವ ಅವಳು ತನ್ನ ಬಗ್ಗೆ ಸಾವಿರಾರು ಆಸೆ-ಕನಸುಗಳನ್ನು ಇಟ್ಟುಕೊಂಡಿರುತ್ತಾಳೆ.

ಆ ಕನಸನ್ನು ಹೆಮ್ಮರವಾಗಿ ಬೆಳಸಬೇಕಾದರೆ ದೇಹದ ಪೋಷಣೆಯೊಂದಿಗೆ ಈ ಸಂದರ್ಭದಲ್ಲಿ ಆಕೆ ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ.

ಗರ್ಭವಸ್ಥೆಯ ಸಮಯದಲ್ಲಿ ಸೇವಿಸಲು ಅನರ್ಹವಾದ ಕೆಲವೊಂದು ಆಹಾರಗಳನ್ನು ಇಲ್ಲಿ ತಿಳಿಸಿದ್ದು, ಈ ಆಹಾರಗಳಿಂದ ದೂರವಿರುವುದು ಉತ್ತಮ.

ಅಲೋವೆರಾ : ಹೆಣ್ಣು ಮಕ್ಕಳ ಮೊಗದ ತ್ವಚ್ಚೆಯನ್ನು ಹೆಚ್ಚಿಸುವ ಶಕ್ತಿ ಇರುವ ಈ ಆಹಾರ ಪದಾರ್ಥ ಗರ್ಭಿಣಿಯರ ಆಹಾರ ಕ್ರಮಗಳಿಂದ ಅಂತರ ಕಾಯ್ದು ಕೊಳ್ಳುವುದು ಉತ್ತಮ. ಗರ್ಭವಾಸ್ಥೆಯಲ್ಲಿ ಇರುವವರು ಅಥವಾ ತಾಯಿಯಾಗಲು ಬಯಸುತ್ತಿರುವವರು ಅಲೋವೆರಾವನ್ನು ಸೇವಿಸುವಿಕೆಯಿಂದ ಕೊಂಚ ದೂರ ಉಳಿಯುವುದರೊಂದಿಗೆ, ಅಲೋವೆರಾ ಮಿಶ್ರಿತ ಪಾನೀಯ ಅಥವಾ ಇದರ ಅಂಶ ಹೊಂದಿರುವ ಆಹಾರ ಸೇವನೆ ಒಳಿತಲ್ಲ. ಇದರ ಸೇವನೆಯಿಂದ ರಕ್ತಸ್ರಾವ ಉಂಟಾಗುವ ಅವಕಾಶ ಇದ್ದು, ಗರ್ಭಪಾತದಂತಹ ಅಪಾಯಕ್ಕೂ ಕಾರಣವಾಗಬಹುದು.

ಪಪ್ಪಾಯ : ತಾಯ್ತನವನ್ನು ಎದುರು ನೋಡುತ್ತಿರುವ ಮಹಿಳೆಯರು ಪಪ್ಪಾಯವನ್ನು ತಿನ್ನುವುದು ಒಳ್ಳೆಯದಲ್ಲ. ಪಪ್ಪಾಯ ಕಾಯಿಯ ಪದಾರ್ಥಗಳನ್ನು ತಿಂದರೆ ಗರ್ಭಪಾತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಣ್ಣಿನಲ್ಲಿರುವ ಕಿಣ್ವ ಕಣಗಳು ಗರ್ಭಾಶಯವನ್ನು ಕುಗ್ಗಿಸುವುದಲ್ಲದೆ, ಗರ್ಭಪಾತವನ್ನು ಉಂಟು ಮಾಡಬಹುದು.

ಅನಾನಸ್‌ : ಗರ್ಭಿಣೀಯರ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಫ‌ಲಗಳಲ್ಲಿ ಅನಾನಸ್‌ ಕೂಡ ಒಂದಾಗಿದ್ದು, ಇದರಲ್ಲಿರುವ ಬೊÅಮಲೆನ್‌ ಎಂಬ ಅಂಶ ಗರ್ಭಾಶಯದ ಸ್ನಾಯುವಿನ ಮೇಲೆ ಪರಿಣಾಮ ಬೀರುತ್ತದೆ.

ಸೋಯಾಸಾಸ್‌: ಬಸರಿ ಮಹಿಳೆಯರು ತೆಗೆದುಕೊಳ್ಳುವ ಆಹಾರದಲ್ಲಿ ಸೋಯಾ ಸಾಸ್‌ ಅಂತಹ ಪದಾರ್ಥಗಳನ್ನು ಬಳಸದಿದ್ದರೆ ಒಳಿತು. ಇದರ ಸೇವೆನೆಯಿಂದ ಗರ್ಭಿಣಿಯರ ರಕ್ತದೊತ್ತಡ ಹೆಚ್ಚಾಗುವುದರೊಂದಿಗೆ ಗರ್ಭಧಾರಣೆ ಮೇಲೆಯೂ ಪರಿಣಾಮ ಬೀರುತ್ತದೆ.

ಹಸಿ ಮೊಟ್ಟೆ : ಗರ್ಭಿಣಿ ಮಹಿಳೆಯರು ಹಸಿ ಮೊಟ್ಟೆ ಮತ್ತು ಮೊಟ್ಟೆಯ ಹಳದಿಯನ್ನು ಸೇವಿಸುವುದರಿಂದ ಗರ್ಭಪಾತವಾಗುವ ಸಾಧ್ಯತೆ ಇದ್ದು, ಮೆಯೊನಿಸ್‌ಗಳ ತಯಾರಿಕೆಯಲ್ಲಿಯೂ ಮೊಟ್ಟೆಯನ್ನು ಬಳಸುವುದರಿಂದ ಇದನ್ನು ಸೇವಿಸುವುದು ಕೂಡ ಅಪಾಯಕಾರಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.