ಪಿಪಿಎಫ್ ಖಾತೆದಾರರಿಗೆ ಖುಷಿ

ಭಾರೀ ಬದಲಾವಣೆ ತಂದ ಕೇಂದ್ರ ಸರಕಾರ

Team Udayavani, Dec 18, 2019, 6:15 AM IST

cv-44

ಹೊಸದಿಲ್ಲಿ: ಸಾರ್ವಜನಿಕರ ಭವಿಷ್ಯ ನಿಧಿ (ಪಿಪಿಎಫ್) ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊಸ ನೀತಿಯನ್ನು ಜಾರಿಗೊಳಿಸಿದೆ. ಮಹತ್ವದ ಐದು ಬದಲಾವಣೆಗಳ ಜತೆಯಲ್ಲಿ ಹೊಸದಾಗಿ ರೂಪಿಸಲಾಗಿರುವ ಎಲ್ಲ ನಿಯಮಗಳೂ ಮಂಗಳವಾರದಿಂದಲೇ ಜಾರಿಗೊಂಡಿವೆ.

ಭವಿಷ್ಯ ನಿಧಿ ಖಾತೆಯಲ್ಲಿರುವ ಶೇ. 50ರಷ್ಟು ಹಣವನ್ನು ಖಾತೆ ತೆರೆದ ನಾಲ್ಕು ವರ್ಷಗಳು ಮುಗಿದ ಕೂಡಲೇ ಹಿಂಪಡೆಯಲು ಅವಕಾಶ ನೀಡಲಾಗಿದೆ. ಈ ಹಿಂದೆ ಏಳು ವರ್ಷಗಳ ಅನಂತರ ಶೇ. 25ರಷ್ಟು ಹಣವನ್ನು ಹಿಂಪಡೆಯುವ ನಿಯಮವಿತ್ತು. ಇದರ ಜತೆಗೆ ಖಾತೆದಾರನು ಯಾವುದೇ ಸಾಲ ಹೊಂದಿದ್ದಲ್ಲಿ ಆ ಹಣಕ್ಕೆ ಪೂರಕವಾಗಿ ಭವಿಷ್ಯ ನಿಧಿಯಲ್ಲಿನ ಆತನ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ.

ಅಪ್ತಾಪ್ತ ವಯಸ್ಕರ ಹೆಸರಿನಲ್ಲಿ ಖಾತೆ ತೆರೆಯಲು ಹೊಸ ಅವಕಾಶ ನೀಡಲಾಗಿದೆ. ಖಾತೆದಾರನು ಅಪ್ರಾಪ್ತ ವಯಸ್ಕನಾಗಿದ್ದರೆ ಆತನ ಹೆಸರಿನಲ್ಲಿ ಕೇವಲ ಒಂದು ಖಾತೆ ಮಾತ್ರ ಇರಬೇಕು. ಜಂಟಿ ಖಾತೆಯನ್ನೂ ತೆರೆಯಬಹುದು. ವಿಶೇಷ ಕಾಳಜಿ ನೀಡಬೇಕಾದ ವ್ಯಕ್ತಿಗಳ ಬದಲು ಅವರ ಪೋಷಕರು ಖಾತೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.  ಇದರ ಜತೆಗೆ ಸಾರ್ವಜನಿಕ ಭವಿಷ್ಯ ನಿಧಿಯ (ಪಿಪಿಎಫ್) ಮೆಚ್ಯುರಿಟಿ ಅವಧಿಯು 15 ವರ್ಷಗಳಾಗಿದ್ದು ಅದು ಮುಗಿದ ಅನಂತರವೂ ಖಾತೆದಾರರು ಮುಂದಿನ ಐದು ವರ್ಷಗಳವರೆಗೆ ಹಾಗೂ ಅದಕ್ಕೂ ಮುಂದಕ್ಕೆ ಐದು ವರ್ಷಗಳ ಲೆಕ್ಕಾಚಾರದಲ್ಲಿ ಖಾತೆ ಗಳನ್ನು ಮುಂದುವರಿಸುತ್ತಾ ಹೋಗಲು ಅನುಕೂಲ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.