ವಿದ್ಯಾರ್ಥಿಗಳಿಗೆ ಶುಭ ಸುದ್ದಿ

ಇಂಗ್ಲೆಂಡ್‌ನ‌ಲ್ಲಿ ಸಿಗುತ್ತೆ 2 ವರ್ಷಗಳವರೆಗೆ ಕೆಲಸದ ವೀಸಾ

Team Udayavani, Sep 12, 2019, 5:30 AM IST

e-35

ನವದೆಹಲಿ: ಇಂಗ್ಲೆಂಡ್‌ಗೆ ಅಧ್ಯಯನಕ್ಕಾಗಿ ತೆರಳುವ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಧ್ಯಯನಾನಂತರ ಕೆಲಸದ ವೀಸಾವನ್ನು ಎರಡು ವರ್ಷಗಳವರೆಗೆ ನೀಡಲು ನಿರ್ಧರಿಸಲಾಗಿದೆ. ಇಂಗ್ಲೆಂಡ್‌ ಸರ್ಕಾರದ ಈ ಕ್ರಮದಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಉದ್ಯೋಗ ಮುಗಿಸಿದ ನಂತರ ಎರಡು ವರ್ಷಗಳವರೆಗೆ ಇಂಗ್ಲೆಂಡ್‌ನ‌ಲ್ಲೇ ಕೆಲಸ ಅರಸಲು ಮತ್ತು ವೃತ್ತಿ ಬದುಕು ಕಂಡುಕೊಳ್ಳಲು ನೆರವಾಗಲಿದೆ.

ಈ ಹೊಸ ವಿಧಾನ 2020-21ರಿಂದ ಜಾರಿಗೆ ಬರಲಿದೆ. ಥೆರೇಸಾ ಮೇ ಸರ್ಕಾರ 2012 ಮೇಯಲ್ಲಿ ಈ ವೀಸಾವನ್ನು ರದ್ದುಗೊಳಿಸಿತ್ತು. ಈ ವೀಸಾ ನೀಡುವಿಕೆಯನ್ನು ಪುನಃ ಆರಂಭಿಸಲು ನಿರ್ಧರಿಸಿರುವುದರಿಂದ ಬ್ರಿಟನ್‌ಗೆ ತೆರಳುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುವ ಸಾಧ್ಯತೆಯಿದೆ.

ಈ ವೀಸಾ ಯೋಜನೆ ಅಡಿಯಲ್ಲಿ ಯಾವುದೇ ಸ್ನಾತಕೋತ್ತರ ಪದವಿ ಅಥವಾ ಅದಕ್ಕೂ ಉನ್ನತ ಮಟ್ಟದ ಕೋರ್ಸ್‌ ಮುಗಿಸಿದ ನಂತರ ಎರಡು ವರ್ಷಗಳವರೆಗೆ ಕೆಲಸ ಮಾಡಬಹುದು ಅಥವಾ ಕೆಲಸ ಹುಡುಕಬಹುದು. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳು ದೇಶದಲ್ಲೇ ಉಳಿದುಕೊಳ್ಳುತ್ತಾರೆ ಎಂಬುದು ಇಂಗ್ಲೆಂಡ್‌ ಸರ್ಕಾರದ ಉದ್ದೇಶವಾಗಿದೆ.

2019 ಜೂನ್‌ ಕೊನೆಯ ವೇಳೆಗೆ ಸುಮಾರು 22 ಸಾವಿರ ವಿದ್ಯಾರ್ಥಿಗಳು ಯುನೈಟೆಡ್‌ ಕಿಂಗ್ಡಮ್‌ಗೆ ತೆರಳಿದ್ದಾರೆ. ಪ್ರತಿ ವರ್ಷ ಇಂಗ್ಲೆಂಡ್‌ಗೆ ತೆರಳುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. 2018 ಕ್ಕೆ ಹೋಲಿಸಿದರೆ 2019 ರಲ್ಲಿ ಯುಕೆಗೆ ತೆರಳಿದ ವಿದ್ಯಾರ್ಥಿಗಳ ಸಂಖ್ಯೆ ಶೇ. 42 ರಷ್ಟು ಏರಿಕೆಯಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.