Happy Teachers’ day: ಶಿಕ್ಷಕರಿಗೆ ಡೂಡಲ್ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್


Team Udayavani, Sep 5, 2020, 9:32 AM IST

Udayavani Kannada Newspaper

ನವದೆಹಲಿ:ಪ್ರತಿವರ್ಷ ದೇಶದಲ್ಲಿ ನವೆಂಬರ್ 5ನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಮಾಜಿ ರಾಷ್ಟ್ರಪತಿ, ಶಿಕ್ಷಕ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ದಿಗ್ಗಜ ಗೂಗಲ್ ಶನಿವಾರ (ಸೆಪ್ಟೆಂಬರ್ 5,2020) ವಿಶೇಷ ಡೂಡಲ್ ಮೂಲಕ ವಿಶೇಷ ಗೌರವ ಸಲ್ಲಿಸಿದೆ.

ಶಾಲಾ ದಿನಗಳನ್ನು ನೆನಪಿಸುವ ಕಲಿಕೆಯ ಬಣ್ಣ, ಬಣ್ಣದ ವಸ್ತುಗಳ ವಿಶೇಷ ಡೂಡಲ್ ಅನ್ನು ಗೂಗಲ್ ಪ್ರಕಟಿಸುವ ಮೂಲಕ ಶಿಕ್ಷಕರ ದಿನಾಚರಣೆಗೆ ವಿಶೇಷ ಗೌರವ ನೀಡಿರುವುದು ವಿಶಿಷ್ಟವಾಗಿದೆ.

ವಿವಿಧ ವಿಷಯಗಳನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಮೂಲಕ ಹೇಗೆ ಮಕ್ಕಳ ಜ್ಞಾನ ಭಂಡಾರವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಅಂಶವನ್ನು ಗೂಗಲ್ ಡೂಡಲ್ ಹೈಲೈಟ್ ಮಾಡಿದೆ.

ಅನುಪಮವಾದ ಜ್ಞಾನವನ್ನು ಧಾರೆ ಎರೆಯುವ ಶಿಕ್ಷಕರ ಸೇವೆಯನ್ನು ಗೂಗಲ್ ಅಭಿನಂದಿಸಿದೆ. ಶಿಕ್ಷಕರನ್ನು ಅಭಿನಂದಿಸುವ ಅವಕಾಶ ದೊರಕಿದ್ದು ನಮಗೆ ಸಿಕ್ಕ ಉತ್ತಮ ಅವಕಾಶವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದೆ.

ಟಾಪ್ ನ್ಯೂಸ್

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಕಾಂಗ್ರೆಸ್‌ ಜಯಭೇರಿ ಲೋಕಸಭಾ ಚುನಾವಣೆಗೆ ಮುನ್ನುಡಿ: ಕೆ. ಹರೀಶ್‌ ಕುಮಾರ್‌

ಕಾಂಗ್ರೆಸ್‌ ಜಯಭೇರಿ ಲೋಕಸಭಾ ಚುನಾವಣೆಗೆ ಮುನ್ನುಡಿ: ಕೆ. ಹರೀಶ್‌ ಕುಮಾರ್‌

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಸುಳ್ಯ: ಮನೆಗೆ ಕರೆದು ಹಲ್ಲೆ; ಜೀವ ಬೆದರಿಕೆ

ಸುಳ್ಯ: ಮನೆಗೆ ಕರೆದು ಹಲ್ಲೆ; ಜೀವ ಬೆದರಿಕೆ

Mangaluru: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು

Mangaluru: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

wrestlers

Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಕಾಂಗ್ರೆಸ್‌ ಜಯಭೇರಿ ಲೋಕಸಭಾ ಚುನಾವಣೆಗೆ ಮುನ್ನುಡಿ: ಕೆ. ಹರೀಶ್‌ ಕುಮಾರ್‌

ಕಾಂಗ್ರೆಸ್‌ ಜಯಭೇರಿ ಲೋಕಸಭಾ ಚುನಾವಣೆಗೆ ಮುನ್ನುಡಿ: ಕೆ. ಹರೀಶ್‌ ಕುಮಾರ್‌

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ