ತಾನು ಹುಟ್ಟಿ ಬೆಳೆದ ಚೆನ್ನೈ ಮನೆಯನ್ನೇ ಮಾರಾಟ ಮಾಡಿದ ಗೂಗಲ್‌ ಸಿಇಒ, ಕಣ್ಣೀರಿಟ್ಟ ತಂದೆ…


Team Udayavani, May 20, 2023, 7:19 PM IST

ತಾನು ಹುಟ್ಟಿ ಬೆಳೆದ ಚೆನ್ನೈ ಮನೆಯನ್ನೇ ಮಾರಾಟ ಮಾಡಿದ ಗೂಗಲ್‌ ಸಿಇಒ, ಕಣ್ಣೀರಿಟ್ಟ ತಂದೆ…

ಚೆನ್ನೈ: ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್‌ ಗೂಗಲ್‌ ಸಂಸ್ಥೆಯ ಸಿಇಒ ಸುಂದರ್ ಪಿಚೈ ಅವರ ಚೆನ್ನೈ ನಲ್ಲಿ ಪೂರ್ವಿಕರು ಕಟ್ಟಿದ ಮನೆಯನ್ನು ಮಾರಾಟ ಮಾಡಿದ್ದಾರಂತೆ ಅಲ್ಲದೆ ಈ ಮನೆಯನ್ನು ಖರೀದಿ ಮಾಡಿರುವುದು ತಮಿಳು ನಟ ಮತ್ತು ನಿರ್ದೇಶಕ ಸಿ. ಮಣಿಕಂದನ್ ಅವರು, ಎಷ್ಟು ಮೊತ್ತಕ್ಕೆ ಮನೆಯನ್ನು ಮಾರಾಟ ಮಾಡಿದ್ದಾರೆ ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ.

ಸ್ಟೆನೋಗ್ರಾಫರ್‌ ಲಕ್ಷ್ಮಿ ಮತ್ತು ಎಲೆಕ್ಟ್ರಿಕಲ್‌ ಎಂಜಿನಿಯರ್‌ ಆಗಿರುವ ರಘುನಾಥ್‌ ಪಿಚೈ ದಂಪತಿಗೆ ಜನಿಸಿದ್ದ ಸುಂದರ್‌ ಪಿಚೈ ಈ ಮನೆಯಲ್ಲಿಯೇ ತಮ್ಮ ಬಾಲ್ಯದಿಂದ ಯೌವನದವರೆಗೆ ಅಂದರೆ ಸುಮಾರು 20 ವರ್ಷದವರೆಗೂ ಇದೇ ಮನೆಯಲ್ಲಿಯೇ ಕಾಲ ಕಳೆದಿದ್ದರಂತೆ.

ಪಿಚೈ ಅವರು ಅಮೆರಿಕದಲ್ಲಿ ಅರಮನೆಯಂಥ ಬಂಗಲೆಯನ್ನು ಹೊಂದಿದ್ದಾರೆ. ಆದರೆ, ಅವರು ಹುಟ್ಟಿ ಬೆಳೆದದ್ದು ಚೆನ್ನೈನ ಅಶೋಕ್ ನಗರ್​ನಲ್ಲಿ ಇತ್ತೀಚಿನ ದಿನಗಳಲ್ಲಿ ಅವರು ಹೆತ್ತವರ ಜೊತೆ ಅಮೆರಿಕದಲ್ಲೇ ನೆಲೆಸಿದ್ದರು ಕಳೆದ 2021ರ ಅಕ್ಟೋಬರ್‌ನಲ್ಲಿ ಕೊನೆಯ ಬಾರಿಗೆ ಚೆನ್ನೈಗೆ ಬಂದಿದ್ದರು. ಹಾಗಾಗಿ ತಂದೆ ಈ ಮನೆಯನ್ನು ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ, ಪಿಚೈ ಅವರು ಚೆನ್ನೈ ಯಲ್ಲಿರುವ ಮನೆ ಮಾರುತ್ತಾರೆ ಎಂಬ ವಿಚಾರ ಗೊತ್ತಾದ ತಮಿಳು ನಟ, ನಿರ್ಮಾಪಕ ಸಿ. ಮಣಿಕಂದನ್ ಅವರು ತಾನೇ ಈ ಮನೆಯನ್ನು ಖರೀದಿಸಬೇಕೆಂದು ಆಲೋಚನೆ ಮಾಡಿ ಮಾತುಕತೆ ನಡೆಸಿದ್ದಾರೆ ಅದರಂತೆ ಮನೆಯ ಮಾರಾಟ ಪ್ರಕ್ರಿಯೆ ಎಲ್ಲವು ನಡೆದವು.

ಕಣ್ಣೀರಿಟ್ಟ ಸುಂದರ್ ಪಿಚೈ ತಂದೆ:
ಪೋಷಕರು ತಾವು ಕಷ್ಟಪಟ್ಟು ನಿರ್ಮಿಸಿದ ಮನೆಯನ್ನು ಬೇರೆಯವರಿಗೆ ಮಾರಾಟ ಮಾಡುವಾಗ ಕಣ್ಣಲ್ಲಿ ನೀರು ಬರುವುದು ಸಹಜ ಅದರಂತೆ ಮನೆ ಮಾರಾಟ ಪ್ರಕ್ರಿಯೆ ಎಲ್ಲವು ನಡೆದ ಬಳಿಕ ಇನ್ನೇನು ಮನೆಯ ಪತ್ರ ಮಣಿಕಂದನ್ ಅವರ ಕೈಗೆ ನೀಡಬೇಕೆನ್ನುವ ಸಮಯ ತಾವು ಹುಟ್ಟಿ ಬೆಳೆದ ಮನೆಯನ್ನು ಬೇರೆಯವರ ಮಡಿಲಿಗೆ ನೀಡುವ ಸಮಯ ಹತ್ತಿರ ಬಂದಾಗ ಸುಂದರ್ ಪಿಚೈ ಅವರ ತಂದೆ ರಘುನಾಥ್‌ ಪಿಚೈ ಅವರ ಕಣ್ಣಂಚಿನಲ್ಲಿ ನೀರು ಜಿನುಗಿದೆ.

ಇದನ್ನೂ ಓದಿ: ಅಪಹರಣದ ನಾಟಕವಾಡಿ ಪೋಷಕರ ಬಳಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟ ಮಗಳು… ಬಳಿಕ ಆದದ್ದೇ ಬೇರೆ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.