ಸಾವಿನ ದಿನ ಹೇಳುವ ಗೂಗಲ್‌


Team Udayavani, Jun 19, 2018, 9:47 AM IST

google.jpg

ನ್ಯೂಯಾರ್ಕ್‌: ಅಂತರ್ಜಾಲದಿಂದ ಮಾಹಿತಿ ಹೆಕ್ಕಿ ಕೊಡುತ್ತಿದ್ದ ಗೂಗಲ್‌ ಇನ್ನು ನಾವು ಅನಾರೋಗ್ಯಗೊಂಡರೆ ಎಷ್ಟು ದಿನ ಬದುಕಿರುತ್ತೇವೆ ಎಂಬ ಭವಿಷ್ಯವನ್ನೂ ಹೇಳಲಿದೆ. ವೈದ್ಯಕೀಯ ತಪಾಸಣೆಯ ದತ್ತಾಂಶಗಳನ್ನು ವಿಶ್ಲೇಷಿಸಿ, ರೋಗಿಯ ಸ್ಥಿತಿಯನ್ನು ಕ್ಷಣಮಾತ್ರದಲ್ಲಿ ತೆರೆದಿಡಬಹುದಾದ ಮೆಡಿಕಲ್‌ ಬ್ರೇನ್‌ ಅನ್ನು ಗೂಗಲ್‌ ಅಭಿವೃದ್ಧಿಪಡಿಸುತ್ತಿದೆ. ಇತ್ತೀಚೆಗೆ ಅಮೆರಿಕದ ಆಸ್ಪತ್ರೆಯೊಂದರಲ್ಲಿ ಸ್ತನ ಕ್ಯಾನ್ಸರ್‌ನ ಕೊನೆಯ ಹಂತದಲ್ಲಿದ್ದ ಮಹಿಳೆಯ 1,75,639 ವಿಧದ ದತ್ತಾಂಶವನ್ನು ವಿಶ್ಲೇಷಿಸಿದ್ದ ಗೂಗಲ್‌ನ ಮೆಡಿಕಲ್‌ ಬ್ರೇನ್‌, ಸಾವನ್ನಪ್ಪುವ ಪ್ರಮಾಣ ಶೇ. 19.9ರಷ್ಟು ಎಂದು ಹೇಳಿತ್ತು. ಮಹಿಳೆ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದ್ದಳು.

ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಹಾಗೂ ನ್ಯೂರಲ್‌ ಇಂಜಿನ್‌ಗಳನ್ನು ಬಳಸಿ ಈ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಇದನ್ನು ಬಳಸುತ್ತ ಹೋದಂತೆ ನಿಖರತೆ ಹೆಚ್ಚಲಿದ್ದು, ಸ್ವಯಂ ಕಲಿಕೆ ಸೌಲಭ್ಯವನ್ನೂ ಹೊಂದಿದೆ.

ಇದಕ್ಕಾಗಿ ಗೂಗಲ್‌ ಎಂಜಿನಿಯರ್‌ಗಳು ವರ್ಷಗಟ್ಟಲೆ ವೈದ್ಯಕೀಯ ದಾಖಲೆಗಳನ್ನು ಅಧ್ಯಯನ ನಡೆಸಿದ್ದಾರೆ. ವೈದ್ಯಕೀಯ ದಾಖಲೆಗಳು ಮತ್ತು ರೋಗಿಯ ಸ್ಥಿತಿಗತಿ ವಿವರಗಳು ಕಾಗದದಲ್ಲೇ ಇದ್ದು, ಇವುಗಳನ್ನು ಡಿಜಿಟಲ್‌ ರೂಪಕ್ಕೆ ಇಳಿಸುವುದು ಸವಾಲಾಗಿತ್ತು. ಲಕ್ಷಗಟ್ಟಲೆ ಗಿಗಾಬೈಟ್‌ ದತ್ತಾಂಶವನ್ನು ಗೂಗಲ್‌ ಈ ವ್ಯವಸ್ಥೆಗಾಗಿ ಸಂಸ್ಕರಿಸಿದೆ. ರೋಗಿ ಮಾಹಿತಿ ಅಧ್ಯಯನ ನಡೆಸಲು ಬಳಸುವ ಶೇ. 80ರಷ್ಟು ಸಮಯ ಇದರಿಂದ ಕಡಿಮೆಯಾಗಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.