ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
Team Udayavani, Jan 30, 2023, 9:17 PM IST
ಲಕ್ನೋ: ಉತ್ತರ ಪ್ರದೇಶದ ಗೋರಖ್ನಾಥ ಪುರ ದೇಗುಲದ ಸಿಬ್ಬಂದಿ ಮೇಲೆ ಕಳೆದ ವರ್ಷ ಮಾರಣಾಂತಿಕ ಹಲ್ಲೆ ನಡೆಸಿದ್ದ ಹಾಗೂ ಉಗ್ರಸಂಘಟನೆಗಳ ಜತೆಗೆ ನಂಟು ಹೊಂದಿದ್ದ ಅಹ್ಮದ್ ಮುರ್ಜಾಜ್ ಅಬ್ಟಾಸಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆಗೆ ಗುರಿಪಡಿಸಿದೆ.
ಉತ್ತರ ಪ್ರದೇಶ ಪೊಲೀಸರ ಪ್ರಕಾರ ಇಸ್ಲಾಮಿಕ್ ಸ್ಟೇಟ್ ಉಗ್ರಸಂಘಟನೆಯ ಆದೇಶದಂತೆ ಅಬ್ಟಾಸಿ ದೇಗುಲ ಧ್ವಂಸಕ್ಕೆ ಮುಂದಾಗಿದ್ದನು ಎನ್ನಲಾಗಿದೆ.
ಅಲ್ಲದೇ, ದೇಶದಲ್ಲಿ ಉಗ್ರಸಂಘಟನೆಯ ಕಾರ್ಯಾಚರಣೆಗಳಿಗೆ ಹಣಕಾಸು ನೆರವನ್ನೂ ಒದಗಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ