ಉ.ಪ್ರ: 37 IAS ಅಧಿಕಾರಿಗಳು ವರ್ಗ, ವಿವಾದಿತ ಗೋರಖ್ಪುರ DMಗೆ ಭಡ್ತಿ
Team Udayavani, Mar 17, 2018, 5:50 PM IST
ಲಕ್ನೋ : ಅತ್ಯಂತ ಪ್ರತಿಷ್ಠೆಯ ಗೋರಖ್ಪುರ, ಫೂಲ್ಪುರ ಸಂಸದೀಯ ಉಪ ಚುನಾವಣೆಗಳನ್ನು ಸೋತು ತೀವ್ರ ಮುಖಭಂಗಕ್ಕೆ ಗುರಿಯಾಗಿರುವ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ 16 ಜಿಲ್ಲಾ ಮ್ಯಾಜಿಸ್ಟ್ರೇಟರುಗಳು ಸೇರಿದಂತೆ ಒಟ್ಟು 37 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ವಿಶೇಷವೆಂದರೆ ಮತ ಎಣಿಕೆ ಕೇಂದ್ರದೊಳಗೆ ಪತ್ರಕರ್ತರನ್ನು ಬರದಂತೆ ತಡೆಯುವ ಮೂಲಕ ವಿವಾದಕ್ಕೆ ಗುರಿಯಾದ ಗೋರಖ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೀವ್ ರೌತೇಲ ಅವರಿಗೂ ವರ್ಗಾವಣೆಯಾಗಿದ್ದು ಅವರಿಗೆ ದೇವಿಪಟನ್ ಡಿವಿಜನಲ್ ಕಮಿಷನರ್ ಆಗಿ ಭಡ್ತಿಯನ್ನೂ ನೀಡಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ತೆರವಾಗಿದ್ದ ಗೋರಖ್ಪುರ ಸಂಸದೀಯ ಕ್ಷೇತ್ರವನ್ನು ಹಲವು ದಶಕಗಳ ಬಳಿಕ ಬಿಜೆಪಿ ಕೈಯಿಂದ ಸಮಾಜವಾದಿ ಪಕ್ಷ ಕಿತ್ತುಕೊಂಡಿರುವುದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು