ಹೊಸ ಬಳಕೆದಾರರ ರಕ್ಷಣಾ ಕಾಯಿದೆ ಶೀಘ್ರ ಜಾರಿ : ಪ್ರಧಾನಿ ಮೋದಿ


Team Udayavani, Oct 26, 2017, 3:32 PM IST

Modi-CPA-700.jpg

ಹೊಸದಿಲ್ಲಿ : ‘ಗ್ರಾಹಕರನ್ನು ಮೋಸದಿಂದ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಕಡಿವಾಣ ಹಾಕುವ ಮತ್ತು ಗ್ರಾಹಕರ ದೂರುಗಳನ್ನು ಕಾಲಬದ್ಧ ಮಿತಿಯೊಳಗೆ ಕಡಿಮೆ ಖರ್ಚಿನಲ್ಲಿ ಪರಿಹರಿಸುವುದನ್ನು ಖಾತರಿಪಡಿಸುವ ಹೊಸ ಬಳಕೆದಾರರ ರಕ್ಷಣಾ ಕಾನೂನನ್ನು ಸದ್ಯದಲ್ಲೇ ಜಾರಿಗೆ ತರಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಗುರುವಾರ ದಿಲ್ಲಿಯ ವಿಜ್ಞಾನ ಭವನದಲ್ಲಿ ಏರ್ಪಟ್ಟ ಅಂತಾರಾಷ್ಟ್ರೀಯ ಬಳಕೆದಾರರ ರಕ್ಷಣಾ ಸಮಾವೇಶದಲ್ಲಿ ಹೇಳಿದರು. 

‘ಸರಕಾರವು ಈಗಾಗಲೇ ಜಾರಿಗೊಳಿಸಿರುವ ಸರಕು ಮತ್ತು ಸೇವಾ ತೆರಿಗೆ ಯಿಂದಾಗಿ ದೀರ್ಘ‌ಕಾಲದಲ್ಲಿ ಗ್ರಾಹಕರಿಗೆ ಲಾಭದಾಯಕವಾಗಿರುತ್ತದೆ. ಉತ್ಪಾದಕರ ನಡುವೆ ಸ್ಪರ್ಧೆ ತೀವ್ರಗೊಂಡು ಗ್ರಾಹಕ ವಸ್ತುಗಳು ಅಗ್ಗವಾಗಲಿವೆ’ ಎಂದು ಮೋದಿ ಹೇಳಿದರು. 

‘ದೇಶದಲ್ಲಿನ ವ್ಯಾಪಾರ ವಹಿವಾಟುಗಳ ಕ್ರಮವನ್ನು ದೃಷ್ಟಿಯಲ್ಲಿರಿಸಿಕೊಂಡು ಮತ್ತು ದೇಶದ ಆವಶ್ಯಕತೆಗೆ ತಕ್ಕಂತೆ ನಾವು ಹೊಸ ಗ್ರಾಹಕ ರಕ್ಷಣಾ ಕಾನೂನು ಜಾರಿಗೆ ತರಲಿದ್ದೇವೆ. ಈ ಪ್ರಸ್ತಾವಿತ ಹೊಸ ಕಾನೂನು ಗ್ರಾಹಕರ ಸಶಕ್ತೀಕರಣಕ್ಕೆ ಒತ್ತು ನೀಡುತ್ತದೆ’ ಎಂದು ಮೋದಿ ಹೇಳಿದರು. 

‘ಗ್ರಾಹಕರನ್ನು ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿನ ಕ್ರಮಕ್ಕೆ ಈ ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರಿಗೆ ತತ್‌ಕ್ಷಣದ ಪರಿಹಾರವನ್ನು ದೊರಕಿಸುವ ಸಲುವಾಗಿ ಕಾರ್ಯಕಾರೀ ಅಧಿಕಾರವಿರುವ ಕೇಂದ್ರೀಯ ಬಳಕೆದಾರರ ರಕ್ಷಣಾ ಪ್ರಾಧಿಕಾರವೊಂದನ್ನು ಸ್ಥಾಪಿಸಲಾಗುವುದು ಎಂದವರು ಹೇಳಿದರು. 

ಈಗ ಅಸ್ತಿತ್ವದಲ್ಲಿರುವ 1986 ಬಳಕೆದಾರರ ರಕ್ಷಣಾ ಕಾನೂನಿನ ಬದಲಿಗೆ ಹೊಸ ಕಾನೂನನ್ನು ಸರಕಾರ ತರಲಿದೆ. ಬಳಕೆದಾರರ ರಕ್ಷಣಗೆ ಸಂಬಂಧಿಸಿದ 2015ರ ವಿಶ್ವಸಂಸ್ಥೆಯ ಪರಿಷ್ಕೃತ ಮಾರ್ಗದರ್ಶಿ ಸೂತ್ರಗಳನ್ನು ಈ ಹೊಸ ಕಾನೂನಿನಲ್ಲಿ ಅಂತರ್ಗತಗೊಳಿಸಲಾಗುವುದು ಎಂದು ಮೋದಿ ಹೇಳಿದರು.  

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.