ಕ್ರಿಪ್ಟೋ ಮೇಲೆ ಸೆಬಿ ನಿಯಂತ್ರಣ: ಕೇಂದ್ರ ಸರ್ಕಾರದಿಂದ ಚಿಂತನೆ

ಇಂದು ಸಂಪುಟ ಸಭೆಯಲ್ಲಿ ಹೊಸ ಮಸೂದೆ ಬಗ್ಗೆ ನಿರ್ಧಾರ ; ಹಾಲಿ ಅಧಿವೇಶನದಲ್ಲೇ ಮಂಡಿಸುವ ಸಾಧ್ಯತೆ

Team Udayavani, Dec 8, 2021, 5:30 AM IST

ಕ್ರಿಪ್ಟೋ ಮೇಲೆ ಸೆಬಿ ನಿಯಂತ್ರಣ: ಕೇಂದ್ರ ಸರ್ಕಾರದಿಂದ ಚಿಂತನೆ

ನವದೆಹಲಿ: ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ಹೇರುವುದಿಲ್ಲ ಎಂದಿರುವ ಕೇಂದ್ರ ಸರ್ಕಾರ, ಸೆಕ್ಯುರಿಟೀಸ್‌ ಆ್ಯಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್ ಇಂಡಿಯಾ (ಸೆಬಿ) ವ್ಯಾಪ್ತಿಗೆ ಅದನ್ನು ತರುವ ಸಾಧ್ಯತೆ ಇದೆ. ಈ ಬಗ್ಗೆ ಪರಿಷ್ಕರಣೆಗೊಂಡಿರುವ ಕ್ರಿಪ್ಟೋ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಆ ವಿಧೇಯಕವನ್ನು ಬುಧವಾರದ ಕೇಂದ್ರ ಸಂಪುಟ ಸಭೆಯಲ್ಲಿ ಅಂಗೀಕರಿಸುವ ಸಾಧ್ಯತೆ ಇದೆ. ಜತೆಗೆ, ಸದ್ಯ ನಡೆಯುತ್ತಿರುವ ಚಳಿಗಾಲದ ಸಂಸತ್‌ ಅಧಿವೇಶನದಲ್ಲೇ ಇದನ್ನು ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಗಳಿವೆ.

ಹೊಸ ಮಸೂದೆಯಂತೆ ಕ್ರಿಪ್ಟೋ ಬಳಕೆದಾರರು ತಮ್ಮ ಆಸ್ತಿಯನ್ನು ಘೋಷಿಸಲು ನಿಗದಿತ ಸಮಯವನ್ನು ನೀಡಲಾಗುತ್ತದೆ. ಅಲ್ಲದೆ, ಇದು ಖಾಸಗಿ ವ್ಯವಹಾರ ಎಂದು ಹೇಳುವಂತಿಲ್ಲ ಎಂದೂ ಉಲ್ಲೇಖೀಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕ್ರಿಪ್ಟೋಕರೆನ್ಸಿ ಎಂಬ ಪದದ ಬದಲಾಗಿ, ಕ್ರಿಪ್ಟೋಅಸೆಟ್‌ ಎಂದು ಕರೆಯುವ ಸಾಧ್ಯತೆ ಇದೆ. ಅಲ್ಲದೆ, ಆರ್‌ಬಿಐನ ಕನಸಿನ ಡಿಜಿಟಲ್‌ ಕರೆನ್ಸಿ ಬಗ್ಗೆ ಈ ಮಸೂದೆಯಲ್ಲೇ ಯಾವುದೇ ಉಲ್ಲೇಖವಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಈ ಮಧ್ಯೆ, ದೇಶದಲ್ಲಿ ಕ್ರಿಪ್ಟೋ ಕರೆನ್ಸಿಯನ್ನು ಪಾವತಿಯ ವಿಧಾನವಾಗಿ ಬಳಕೆ ಮಾಡುವಂತಿಲ್ಲ ಎಂಬುದು ಮಸೂದೆಯಲ್ಲಿ ಪ್ರಸ್ತಾಪಿತವಾಗಿದೆ. ಇದನ್ನು ಉಲ್ಲಂ ಸಿದರೆ, ವಾರೆಂಟ್‌ ಇಲ್ಲದೇ ಮತ್ತು ಜಾಮೀನು ಇಲ್ಲದ ಆರೋಪದಡಿ ಬಂಧಿಸಬಹುದಾಗಿದೆ. ಜತೆಗೆ 20 ಕೋಟಿ ರೂ.ಗಳ ವರೆಗೆ ದಂಡವನ್ನೂ ವಿಧಿಸಬಹುದಾಗಿದೆ. ಅಲ್ಲದೆ ಕೆವೈಸಿ ಅಧಿಕಾರವನ್ನು ಆರ್‌ಬಿಐ, ಸೆಬಿ ಮತ್ತು ಆದಾಯ ತೆರಿಗೆ ಇಲಾಖೆಗೆ ನೀಡುವ ಸಾಧ್ಯತೆ ಇದೆ. ಇವರು ಹೂಡಿಕೆದಾರರ ಎಲ್ಲಾ ಮಾಹಿತಿ ಪಡೆದು ಕೆವೈಸಿ ಮಾಡಬಹುದಾಗಿದೆ.

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.