ಗೋವಾ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸದೆ ಜನರ ಸಮಸ್ಯೆಗಳನ್ನು ಹೆಚ್ಚಿಸಿದೆ

ಟಿಎಂಸಿ ಗಂಭೀರ ಆರೋಪ

Team Udayavani, Nov 10, 2022, 5:49 PM IST

26

ಪಣಜಿ: ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಎರಡು ದಿನಗಳ ಮೆಗಾ ಉದ್ಯೋಗ ಮೇಳಕ್ಕೆ ರಾಜ್ಯದ ಯುವಕರು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. ಸಾವಿರಾರು ಯುವಕರು ನೋಂದಣಿ ಮಾಡಿಸಿ ಮೇಳದಲ್ಲಿ ಭಾಗವಹಿಸಿದ್ದಾರೆ. ಆದರೆ ಗೋವಾ ಟಿಎಂಸಿ ಈ ಕುರಿತು ಆಕ್ರಮಣಕಾರಿಯಾಗಿದೆ. 40 ಸಾವಿರ ಯುವಕರಿಗೆ 4000 ಉದ್ಯೋಗ ಸಾಕೇ? ಎಂದು ಟಿಎಂಸಿ ಗಂಭೀರ ಪ್ರಶ್ನೆ ಮಾಡಿದೆ.

ತೃಣಮೂಲ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಟ್ರೋಜನ್ ಡಿಮೆಲೊ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೋವಾ ಸರ್ಕಾರ ಹಮ್ಮಿಕೊಂಡಿರುವ ಉದ್ಯೋಗ ಮೇಳಕ್ಕೆ ರಾಜ್ಯದ ಯುವಕರು, ಮಹಿಳೆಯರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಗೋವಾ ರಾಜ್ಯದಲ್ಲಿ ಯುವಕರ ನಿರುದ್ಯೋಗದಿಂದಾಗಿ ಆತಂಕ ವ್ಯಕ್ತವಾಗುತ್ತಿದೆ. ಸದ್ಯ ರಾಜ್ಯದಲ್ಲಿ ಯುವಕ ಯುವತಿಯರ ಈ ಪ್ರತಿಕ್ರಿಯೆಯಿಂದಾಗಿ ಗೋವಾದಲ್ಲಿ ಎಷ್ಟು ನಿರುದ್ಯೋಗಿಗಳಿದ್ದಾರೆ ಎಂದು ಅರ್ಥವಾಗುತ್ತದೆ.  ಗೋವಾ ರಾಜ್ಯದಲ್ಲಿ 40,000 ಯುವಕ-ಯುವತಿಯರಿಗೆ 4,000 ಉದ್ಯೋಗಗಳು ಸಾಕೇ? ಎಂದು ಟ್ರೋಜನ್ ಡಿಮೆಲೊ ಪ್ರಶ್ನಿಸಿದರು.

ಉದ್ಯೋಗ ಮೇಳದ ಕುರಿತು ಸರ್ಕಾರವನ್ನು ಗುರಿಯಾಗಿಸಿ ಮಾತನಾಡಿದ ಅವರು, ಎರಡು ದಿನಗಳಲ್ಲಿ ಸುಮಾರು 40 ಸಾವಿರ ಯುವಕರು ಈ ಉದ್ಯೋಗ ಮೇಳದಲ್ಲಿ ಉದ್ಯೋಗಕ್ಕಾಗಿ ಭಾಗವಹಿಸಿದ್ದಾರೆ. ಆದರೆ ಈ ಮೂಲಕ ಸುಮಾರು 4,000 ಯುವಕರಿಗೆ ಉದ್ಯೋಗಾವಕಾಶ ಸಿಗಲಿದೆ ಎಂದು ಗೋವಾ ಸರ್ಕಾರ ಹೇಳುತ್ತಿದೆ. ಹಾಗಿದ್ದರೆ 40,000 ಯುವಕ ಯುವತಿಯರಿಗೆ 4,000 ಉದ್ಯೋಗ ಸಾಕೇ? ಇದಕ್ಕೆ ಗೋವಾ ಸರ್ಕಾರ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ಗೋವಾ ರಾಜ್ಯ ವಿಧಾನಸಭಾ ಚುನಾವಣೆಯ ಮೊದಲು ಉಚಿತ ಎಲ್‍ಪಿಜಿ ಸಿಲಿಂಡರ್‍ ಗಳನ್ನು ಒದಗಿಸುವುದಾಗಿ ಸಾವಂತ್ ನೇತೃತ್ವದ ಬಿಜೆಪಿ ಜನತೆಗೆ ಭರವಸೆ ನೀಡಿತ್ತು. ಇದನ್ನು ನೆನಸಿಕೊಂಡರೆ ಈಗಿನ ವಾಸ್ತವವನ್ನು ಬೇರೆಯಾಗಿ ಹೇಳುವ ಅಗತ್ಯವಿಲ್ಲ. ಆದ್ದರಿಂದ ಡಾ. ಪ್ರಮೋದ್ ಸಾವಂತ್ ನೇತೃತ್ವದ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸದೆ ಜನರ ಸಮಸ್ಯೆಗಳನ್ನು ಹೆಚ್ಚಿಸಿದೆ ಎಂದು ಅವರು ಆರೋಪಿಸಿದರು. ಈ ಸಂದರ್ಭದಲ್ಲಿ ಗೋವಾ ಟಿಎಂಸಿ ನಾಯಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.