ಕೇರಳ ಸರ್ಕಾರದ ವಿರುದ್ಧ ರಾಜ್ಯಪಾಲರು ಗರಂ
Team Udayavani, Feb 19, 2022, 9:45 PM IST
ತಿರುವನಂತಪುರಂ: ಕೇರಳ ರಾಜ್ಯಪಾಲರಾಗಿರುವ ಆರಿಫ್ ಮೊಹಮದ್ ಖಾನ್, ಕೇರಳದ ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
“ಸರ್ಕಾರ ಎಲ್ಲ ಸಚಿವರ ವೈಯಕ್ತಿಯ ಸಿಬ್ಬಂದಿಗೆ ಪಿಂಚಣಿ ಸೌಲಭ್ಯ ಕೊಡುತ್ತಿದೆ. ಒಬ್ಬೊಬ್ಬ ಸಚಿವರು 20-20 ಜನರನ್ನು ಸಿಬ್ಬಂದಿಯಾಗಿಸಿಕೊಂಡಿದ್ದಾರೆ. ಈ ಬಗ್ಗೆ ನಾನು ಸರ್ಕಾರಕ್ಕೆ ಈ ಪದ್ಧತಿ ತೆಗೆದುಹಾಕಿ, ಕಾನೂನುಬದ್ಧವಾಗಿ ಪ್ರಕ್ರಿಯೆ ನಡೆಸಲು ಹೇಳಿದ್ದೇನೆ.
ಸರ್ಕಾರ ನನ್ನ ಮಾತು ಕೇಳಲಿಲ್ಲವೆಂದರೆ ನಾನು ಬಿಡುವವನೂ ಅಲ್ಲ. ಇಲ್ಲಿ ನಾನು ಸರ್ಕಾರವನ್ನು ಸಂವಿಧಾನ ಪ್ರಕಾರ ನಡೆದುಕೊಳ್ಳುವಂತೆ ನೋಡಿಕೊಳ್ಳುವುದಕ್ಕೇ ಇರುವವನು. ಸರ್ಕಾರಕ್ಕೆ ರಾಜ ಭವನವನ್ನು ನಿಯಂತ್ರಿಸುವ ಹಕ್ಕಿಲ್ಲ’ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ